ಬ್ರೇಕಿಂಗ್ ನ್ಯೂಸ್
26-06-23 04:30 pm HK News Desk ಕರ್ನಾಟಕ
ಹುಬ್ಬಳ್ಳಿ, ಜೂನ್ 26: ಬಿಜೆಪಿ ಪಕ್ಷದಲ್ಲಿ ಅಲ್ಲಲ್ಲಿ ಸ್ವಲ್ಪ ಶಿಸ್ತು ಕಳೆದು ಹೋಗಿದೆ. ಕಾಂಗ್ರೆಸ್ ಗಾಳಿ ಸೋಕಿರುವುದರಿಂದ ನಮ್ಮಲ್ಲಿ ಶಿಸ್ತು ಕಳೆದು ಹೋಗಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಬಹಿರಂಗವಾಗಿ ಅಡ್ಜಸ್ಟ್ ಮೆಂಟ್ ರಾಜಕಾರಣದ ಬಗ್ಗೆ ಚರ್ಚೆ ಆಗ್ತಿರೋದು ದುರ್ದೈವ. ಯಾರು ಕೂಡ ಬಹಿರಂಗವಾಗಿ ಹೀಗೆ ಮಾತಾಡಬಾರದು. ಇದು ನಾಲ್ಕು ಗೋಡೆ ಮಧ್ಯೆ ಮಾತನಾಡೋ ವಿಷಯ. ನಾನು ಅಧ್ಯಕ್ಷರಿಗೆ ಮನವಿ ಮಾಡಿದ್ದೇನೆ, ನಿನ್ನೆಯ ಪ್ರಕರಣ ಇರಬಹುದು, ಯಾವುದೇ ಪ್ರಕರಣ ಇರಬಹುದು. ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಈ ರೀತಿ ನಡೆದಿಲ್ಲ. ಬಹಿರಂಗ ಹೇಳಿಕೆ ಕೊಡುವ ಬಗ್ಗೆ ಪಕ್ಷದ ನಾಯಕರ ಜೊತೆ ನಾನು ಮಾತನಾಡುತ್ತೇನೆ ಎಂದಿದ್ದಾರೆ.
ಬಿಜೆಪಿಯಲ್ಲಿ ಶಿಸ್ತು ಹೋಗಿದ್ದಕ್ಕೆ ಕಾಂಗ್ರೆಸ್ ಗಾಳಿ ಸೋಕಿದ್ದೇ ಕಾರಣ. ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದಿದ್ದಕ್ಕೆ ನಾವು ಅನುಭವಿಸ್ತೀದಿವಿ ಎಂದು ಪರೋಕ್ಷವಾಗಿ ಆಪರೇಶನ್ ಕಮಲದ ವಿರುದ್ಧ ಈಶ್ವರಪ್ಪ ಗರಂ ಆಗಿದ್ದಾರೆ. ಆಪರೇಶನ್ ಕಮಲವೇ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಮುಳುವಾಯ್ತು. ಕಾಂಗ್ರೆಸ್ ನಾಯಕರು ಬಂದ ಮೇಲೆ ಬಿಜೆಪಿಯಲ್ಲಿ ಶಿಸ್ತಿಗೆ ಧಕ್ಕೆಯಾಗಿದೆ. ಮುಂದೆ ನಮ್ಮ ನಾಯಕರು ಇಂಥದ್ದಕ್ಕೆಲ್ಲ ಬಾಲ ಕಟ್ ಮಾಡಿಸ್ತಾರೆ ಎಂದರು ಈಶ್ವರಪ್ಪ.
With statements from some Karnataka BJP leaders that “adjustment politics” contributed to the party’s rout in the Assembly elections sparking off a political debate, veteran leader K S Eshwarappa on Monday expressed displeasure about party discipline being “flouted”, and urged the state president to take necessary steps to curb it.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm