ಬ್ರೇಕಿಂಗ್ ನ್ಯೂಸ್
26-06-23 04:30 pm HK News Desk ಕರ್ನಾಟಕ
ಹುಬ್ಬಳ್ಳಿ, ಜೂನ್ 26: ಬಿಜೆಪಿ ಪಕ್ಷದಲ್ಲಿ ಅಲ್ಲಲ್ಲಿ ಸ್ವಲ್ಪ ಶಿಸ್ತು ಕಳೆದು ಹೋಗಿದೆ. ಕಾಂಗ್ರೆಸ್ ಗಾಳಿ ಸೋಕಿರುವುದರಿಂದ ನಮ್ಮಲ್ಲಿ ಶಿಸ್ತು ಕಳೆದು ಹೋಗಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಬಹಿರಂಗವಾಗಿ ಅಡ್ಜಸ್ಟ್ ಮೆಂಟ್ ರಾಜಕಾರಣದ ಬಗ್ಗೆ ಚರ್ಚೆ ಆಗ್ತಿರೋದು ದುರ್ದೈವ. ಯಾರು ಕೂಡ ಬಹಿರಂಗವಾಗಿ ಹೀಗೆ ಮಾತಾಡಬಾರದು. ಇದು ನಾಲ್ಕು ಗೋಡೆ ಮಧ್ಯೆ ಮಾತನಾಡೋ ವಿಷಯ. ನಾನು ಅಧ್ಯಕ್ಷರಿಗೆ ಮನವಿ ಮಾಡಿದ್ದೇನೆ, ನಿನ್ನೆಯ ಪ್ರಕರಣ ಇರಬಹುದು, ಯಾವುದೇ ಪ್ರಕರಣ ಇರಬಹುದು. ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಈ ರೀತಿ ನಡೆದಿಲ್ಲ. ಬಹಿರಂಗ ಹೇಳಿಕೆ ಕೊಡುವ ಬಗ್ಗೆ ಪಕ್ಷದ ನಾಯಕರ ಜೊತೆ ನಾನು ಮಾತನಾಡುತ್ತೇನೆ ಎಂದಿದ್ದಾರೆ.
ಬಿಜೆಪಿಯಲ್ಲಿ ಶಿಸ್ತು ಹೋಗಿದ್ದಕ್ಕೆ ಕಾಂಗ್ರೆಸ್ ಗಾಳಿ ಸೋಕಿದ್ದೇ ಕಾರಣ. ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದಿದ್ದಕ್ಕೆ ನಾವು ಅನುಭವಿಸ್ತೀದಿವಿ ಎಂದು ಪರೋಕ್ಷವಾಗಿ ಆಪರೇಶನ್ ಕಮಲದ ವಿರುದ್ಧ ಈಶ್ವರಪ್ಪ ಗರಂ ಆಗಿದ್ದಾರೆ. ಆಪರೇಶನ್ ಕಮಲವೇ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಮುಳುವಾಯ್ತು. ಕಾಂಗ್ರೆಸ್ ನಾಯಕರು ಬಂದ ಮೇಲೆ ಬಿಜೆಪಿಯಲ್ಲಿ ಶಿಸ್ತಿಗೆ ಧಕ್ಕೆಯಾಗಿದೆ. ಮುಂದೆ ನಮ್ಮ ನಾಯಕರು ಇಂಥದ್ದಕ್ಕೆಲ್ಲ ಬಾಲ ಕಟ್ ಮಾಡಿಸ್ತಾರೆ ಎಂದರು ಈಶ್ವರಪ್ಪ.
With statements from some Karnataka BJP leaders that “adjustment politics” contributed to the party’s rout in the Assembly elections sparking off a political debate, veteran leader K S Eshwarappa on Monday expressed displeasure about party discipline being “flouted”, and urged the state president to take necessary steps to curb it.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am