ಬ್ರೇಕಿಂಗ್ ನ್ಯೂಸ್
27-06-23 11:16 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 27: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ, ಪ್ರತಿ ಮನೆಗೆ ಮಾಸಿಕ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆ ಆರಂಭಗೊಳ್ಳುವ ಮೊದಲೇ ಭರ್ಜರಿ ಸ್ಪಂದನೆ ಸಿಕ್ಕಿದೆ. ಅರ್ಥಾತ್, ಈ ಯೋಜನೆ ಸಲುವಾಗಿ ನೋಂದಣಿ ಆರಂಭವಾಗಿದ್ದು, ಅದು ಈಗ ಅರ್ಧ ಕೋಟಿಗೂ ಅಧಿಕವಾಗಿದೆ.
ಜುಲೈ ತಿಂಗಳ ಬಿಲ್ಗೆ ಅನ್ವಯವಾಗುವಂತೆ ಈ ಯೋಜನೆ ಜಾರಿಗೆ ಬರಲಿದೆ. ಅಂದರೆ, ಆಗಸ್ಟ್ನಲ್ಲಿ ಬರುವ ಬಿಲ್ನಲ್ಲಿ 200 ಯುನಿಟ್ವರೆಗಿನ ವಿದ್ಯುತ್ಗೆ ಶೂನ್ಯ ಬಿಲ್ ಇರಲಿದೆ. ಈ ಯೋಜನೆಯ ಫಲಾನುಭವಿ ಆಗಲು ನೋಂದಣಿ ಅಗತ್ಯವಾಗಿದ್ದು, ಜೂ. 18ರಂದು ಪ್ರಕ್ರಿಯೆ ಆರಂಭವಾಗಿದೆ.
ಇದೀಗ ಒಂದು ವಾರ ಕಳೆಯುವಷ್ಟರಲ್ಲಿ 51 ಲಕ್ಷಕ್ಕೂ ಅಧಿಕ ಮಂದಿ ಗೃಹಜ್ಯೋತಿ ಯೋಜನೆಗಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಮನೆ ಮಾಲೀಕರು/ಬಾಡಿಗೆದಾರರು ಸೇರಿ ಎಲ್ಲರೂ ಈ ಯೋಜನೆಯ ಫಲಾನುಭವಿಗಳಾಗಬಹುದು. ಅದಕ್ಕಾಗಿ ಆಧಾರ್ ನಂಬರ್ ಹಾಗೂ ವಿದ್ಯುತ್ ಬಿಲ್ನಲ್ಲಿರುವ ಖಾತೆ ನಂಬರ್ ನಮೂದಿಸಿ ಹೆಸರು ನೋಂದಾಯಿಸಿಕೊಳ್ಳಬೇಕು.
ಗೃಹಜ್ಯೋತಿ ಯೋಜನೆಗೆ ಅರ್ಜಿ ನೋಂದಾಯಿಸಲು ಕೊನೆಯ ದಿನಾಂಕ ಇರುವುದಿಲ್ಲ. ಗ್ರಾಹಕರು ಯಾವುದೇ ಆತಂಕ ಇಲ್ಲದೇ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆ ತಿಳಿಸಿದೆ. ಆದರೆ ಆರಂಭದಿಂದಲೇ ಯೋಜನೆಯ ಪ್ರಯೋಜನ ಪಡೆಯಲು ಬಳಕೆದಾರರು ಆದಷ್ಟೂ ಬೇಗ ನೋಂದಣಿ ಮಾಡಿಸಿಕೊಳ್ಳುವುದು ಉತ್ತಮ.
ಹ್ಯಾಕರ್ಗಳು ಸೇವಾ ಸಿಂಧು ಹೆಸರಿನಲ್ಲಿ ನಕಲಿ ಆ್ಯಪ್ಗಳನ್ನು ಸೃಷ್ಟಿಸಿದ್ದು, ನೋಂದಣಿ ವೇಳೆ ಎಚ್ಚರಿಕೆ ವಹಿಸಿ. ಸುರಕ್ಷಿತ ನೋಂದಣಿಗಾಗಿ ಅಧಿಕೃತ ಲಿಂಕ್ ಬಳಸಿ.
ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಈ ಲಿಂಕ್ ಕ್ಲಿಕ್ ಮಾಡಿ:
Following the extension of the 200-unit free scheme by the Delhi government until 2024, the registration process for the Karnataka Gruha Jyothi scheme has commenced. The scheme was one of the five promises made by Congress during the state assembly election and received approval on June 2, 2023, and the registration for the Gruha Jyothi scheme began on June 18, 2023.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm