ಬ್ರೇಕಿಂಗ್ ನ್ಯೂಸ್
27-06-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 27: ಕರ್ತವ್ಯಲೋಪ ಮಾಡಿದ ಹಿನ್ನಲೆಯಲ್ಲಿ ಅಶೋಕನಗರದ ಇನ್ಸ್ಪೆಕ್ಟರ್ ಒಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಪೊಲೀಸ್ ಕಮಿಷನರ್ ದಯಾನಂದ್, ಅಶೋಕನಗರದ ಇನ್ಸ್ಪೆಕ್ಟರ್ ಆಗಿರುವ ಶ್ರೀಕಾಂತ್ ತೋಟಗಿ ಎಂಬುವವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
ಠಾಣೆ ವ್ಯಾಪ್ತಿಯ 'ದಿ ಪ್ರೈಡ್ ಹೋಟೆಲ್' ಮೇಲೆ ಸಿಸಿಬಿ ಪೊಲೀಸರು ಇತ್ತೀಚೆಗಷ್ಟೇ ದಾಳಿ ಮಾಡಿದ್ದರು. ಮಾನವ ಕಳ್ಳ ಸಾಗಾಣಿಕೆ ಮೂಲಕ ಯುವತಿಯರನ್ನು ಕರೆತಂದು ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಸಂಗತಿಯನ್ನು ಪತ್ತೆ ಮಾಡಿದ್ದರು.
ಈ ಸಂದರ್ಭ ತನಿಖೆ ನಡೆಸಿದ ಸಿಸಿಬಿಗೆ, ಸಾಕಷ್ಟು ದಿನಗಳಿಂದ ಅಕ್ರಮ ಚಟುವಟಿಕೆ ನಡೆಯುತ್ತಿದ್ದರೂ ಇನ್ಸ್ಪೆಕ್ಟರ್ ಕ್ರಮ ಕೈಗೊಳ್ಳದ ಬಗ್ಗೆ ತಿಳಿದುಬಂದಿದ್ದು ವರದಿ ನೀಡಿತ್ತು. ವರದಿ ಆಧರಿಸಿ ತನಿಖೆ ಮಾಡಿದ್ದ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡರಿಂದ ಇನ್ಸ್ ಪೆಕ್ಟರ್ ಶ್ರೀಕಾಂತ್ ತೋಟಗಿ ವಿರುದ್ದ ಕಮಿಷನರ್ ಗೆ ರಿಪೋರ್ಟ್ ನೀಡಿದ್ದರು.
ರಿಪೋರ್ಟ್ ಪರಿಶೀಲಿಸಿದಾಗ ಕರ್ತವ್ಯಲೋಪ ಕಂಡುಬಂದಿದ್ದು ಕಮಿಷನರ್ ಶ್ರೀಕಾಂತ್ ತೋಟಗಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
Ashoka Nagar Police station Inspector Shrikanth Totagi suspended for supporting Prostitution at Lodge after CCB reports. The order was issued by Bangalore police commissioner Dayanand after CCB gave a detailed report on the illegal activity.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm