ಬ್ರೇಕಿಂಗ್ ನ್ಯೂಸ್
27-06-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 27: ಕರ್ತವ್ಯಲೋಪ ಮಾಡಿದ ಹಿನ್ನಲೆಯಲ್ಲಿ ಅಶೋಕನಗರದ ಇನ್ಸ್ಪೆಕ್ಟರ್ ಒಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಪೊಲೀಸ್ ಕಮಿಷನರ್ ದಯಾನಂದ್, ಅಶೋಕನಗರದ ಇನ್ಸ್ಪೆಕ್ಟರ್ ಆಗಿರುವ ಶ್ರೀಕಾಂತ್ ತೋಟಗಿ ಎಂಬುವವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
ಠಾಣೆ ವ್ಯಾಪ್ತಿಯ 'ದಿ ಪ್ರೈಡ್ ಹೋಟೆಲ್' ಮೇಲೆ ಸಿಸಿಬಿ ಪೊಲೀಸರು ಇತ್ತೀಚೆಗಷ್ಟೇ ದಾಳಿ ಮಾಡಿದ್ದರು. ಮಾನವ ಕಳ್ಳ ಸಾಗಾಣಿಕೆ ಮೂಲಕ ಯುವತಿಯರನ್ನು ಕರೆತಂದು ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಸಂಗತಿಯನ್ನು ಪತ್ತೆ ಮಾಡಿದ್ದರು.
ಈ ಸಂದರ್ಭ ತನಿಖೆ ನಡೆಸಿದ ಸಿಸಿಬಿಗೆ, ಸಾಕಷ್ಟು ದಿನಗಳಿಂದ ಅಕ್ರಮ ಚಟುವಟಿಕೆ ನಡೆಯುತ್ತಿದ್ದರೂ ಇನ್ಸ್ಪೆಕ್ಟರ್ ಕ್ರಮ ಕೈಗೊಳ್ಳದ ಬಗ್ಗೆ ತಿಳಿದುಬಂದಿದ್ದು ವರದಿ ನೀಡಿತ್ತು. ವರದಿ ಆಧರಿಸಿ ತನಿಖೆ ಮಾಡಿದ್ದ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡರಿಂದ ಇನ್ಸ್ ಪೆಕ್ಟರ್ ಶ್ರೀಕಾಂತ್ ತೋಟಗಿ ವಿರುದ್ದ ಕಮಿಷನರ್ ಗೆ ರಿಪೋರ್ಟ್ ನೀಡಿದ್ದರು.
ರಿಪೋರ್ಟ್ ಪರಿಶೀಲಿಸಿದಾಗ ಕರ್ತವ್ಯಲೋಪ ಕಂಡುಬಂದಿದ್ದು ಕಮಿಷನರ್ ಶ್ರೀಕಾಂತ್ ತೋಟಗಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
Ashoka Nagar Police station Inspector Shrikanth Totagi suspended for supporting Prostitution at Lodge after CCB reports. The order was issued by Bangalore police commissioner Dayanand after CCB gave a detailed report on the illegal activity.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am