ಬ್ರೇಕಿಂಗ್ ನ್ಯೂಸ್
27-06-23 01:17 pm HK News Desk ಕರ್ನಾಟಕ
ಧಾರವಾಡ, ಜೂನ್ 27: ರಾಜ್ಯದ ಎರಡನೇ ವಂದೇ ಭಾರತ್ ರೈಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಚಾಲನೆ ನೀಡಿದರು. ಒಟ್ಟು ದೇಶದ ಐದು ರೈಲುಗಳಿಗೆ ಪ್ರಧಾನಿ ಹಸಿರು ನಿಶಾನೆ ತೋರಿಸಿದರು.
ಧಾರವಾಡ ರೈಲು ನಿಲ್ದಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಧಾರವಾಡ- ಬೆಂಗಳೂರು ವಂದೇ ಭಾರತ ರೈಲು ಸಮಯದಲ್ಲಿ ಒಂದಿಷ್ಟು ಪರಿವರ್ತನೆ ಮಾಡುವಂತೆ ಜನ ಕೇಳುತ್ತಿದ್ದಾರೆ. ಅದರೆ ಸದ್ಯಕ್ಕೆ ರೈಲಿನ ನಿರ್ವಹಣೆ ಬರೀ ಬೆಂಗಳೂರಿನಲ್ಲಿ ಮಾತ್ರ ಇದೆ. ಹೀಗಾಗಿ ಆರು ತಿಂಗಳ ನಂತರ ಮಾಡುತ್ತೇವೆ. ಐದು ಗಂಟೆಯಲ್ಲಿ ಬೆಂಗಳೂರು ತಲುಪುವಂತೆ ಮಾಡಬೇಕು. ಇದು ಸ್ವದೇಶಿ ನಿರ್ಮಿತ ರೈಲು ಎಂಬುದು ಹೆಮ್ಮೆ ಎಂದರು.

ನಮ್ಮ ದೇಶಿ ತಂತ್ರಜಾನ ಬಳಸಿ ಈ ರೈಲು ಅಭಿವೃದ್ದಿ ಪಡೆಸಿದ್ದು ಈವರೆಗೆ 23 ರೈಲುಗಳಿಗೆ ಚಾಲನೆ ನೀಡಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ 400 ರೈಲು ಆರಂಭಗೊಳ್ಳಲಿವೆ. ಬೆಳಗಾವಿಯಿಂದ ಕೂಡ ಒಂದು ವಂದೇ ಭಾರತ ರೈಲು ಆರಂಭಿಸಲಾಗುವುದು ಎಂದರು.
ಒಟ್ಟಾರೆಯಾಗಿ ಕರ್ನಾಟಕದಲ್ಲಿ ಎರಡು ವಂದೇ ಭಾರತ್ ರೈಲು ಸೇವೆಗಳು ಆರಂಭವಾಗಿದ್ದು, ಪ್ರಯಾಣಿಕ ಸೌಲಭ್ಯಗಳನ್ನು ಹೊಂದಿರುವ ಸೆಮಿ ಹೈ ಸ್ಪೀಡ್ ರೈಲು ಸೇವೆಗೆ ಇದೀಗ ರಾಜ್ಯದ ಕೆಲವು ಜಿಲ್ಲೆಗಳಿಂದಲೂ ಬೇಡಿಕೆ ಇದೆ.

ಪ್ರಮುಖವಾಗಿ ರಾಜ್ಯದ ಕರಾವಳಿ ಎರಡು ಪ್ರಮುಖ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡಕ್ಕೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಬೇಕಿದೆ ಎಂದು ಬೇಡಿಕೆಗಳು ಹೆಚ್ಚಾಗಿವೆ. ಮುಂಬೈ-ಗೋವಾ ವಂದೇ ಭಾರತ್ ರೈಲನ್ನು ಉಡುಪಿ ಹಾಗೂ ಮಂಗಳೂರು ವರೆಗೆ ವಿಸ್ತರಿಸಲು ಜನರು ತಮ್ಮ ಜನಪ್ರತಿನಿಧಿಗಳ ಮುಂದೆ ಬೇಡಿಕೆ ಇಟ್ಟಿದ್ದಾರೆ.
ಇದರ ಜೊತೆಗೆ ಬೆಂಗಳೂರು ನಗರದಿಂದ ಅತಿ ಹೆಚ್ಚು ಪ್ರಯಾಣಿಕ ಸಂಪರ್ಕ ಹೊಂದಿರುವ ಪ್ರಮುಖ ನಗರಗಳಲ್ಲಿ ಹೊಂದಾಗಿರುವ ಹೈದರಾಬಾದ್ಗೆ ಕರ್ನಾಟಕದಿಂದ ವಂದೇ ಭಾರತ್ ರೈಲು ಸೇವೆಯನ್ನು ವಿಸ್ತರಿಸಬೇಕೆಂಬ ಒತ್ತಾಯಗಳು ಇವೆ.
ಮೈಸೂರು-ಬೆಂಗಳೂರು-ಹೈದರಾಬಾದ್ ಮಾರ್ಗವಾಗಿ ಈಗಾಲೇ ಹಲವು ಎಕ್ಸ್ಪ್ರೆಸ್ ರೈಲು ಸಂಚಾರ ಮಾಡುತ್ತಿವೆ. ಇದೀಗ ಇದೇ ಮಾರ್ಗದಲ್ಲಿ ವಂದೇ ಭಾರತ್ ರೈಲು ಸೇವೆಯೂ ಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಯಾಣಿಕರು ಬೇಡಿಕೆ ಇಟ್ಟಿದ್ದಾರೆ.
Prime Minister Narendra Modi on Tuesday has virtually flagged off Bengaluru – Dharwad Vande Bharat Express along with four other services at different states. Karnataka governor Thawar Chand Gehlot and union minister Pralhad Joshi were present at Bengaluru’s KSR station while Vande Bharat Express left to Dharwad from the city.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am