ಬ್ರೇಕಿಂಗ್ ನ್ಯೂಸ್
27-06-23 04:34 pm HK News Desk ಕರ್ನಾಟಕ
ಹಾಸನ, ಜೂನ್ 27: ಹಾಸನದ ವಿವಿಧೆಡೆ ಮಂಗಳವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಇದರಿಂದ ಗಾಬರಿಗೊಂಡ ಜನ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಜಿಲ್ಲೆಯ ಅರಕಲಗೂಡು ಪಟ್ಟಣದ ಕೆಲವು ಕಡೆ ಬೆಳಿಗ್ಗೆ 10:25ರ ವೇಳೆಗೆ ಕಂಪನದ ಅನುಭವವಾಗಿದೆ. ಇನ್ನೂ ಕೆಲವು ಕಡೆ 10:34ರ ಸಮಯದಲ್ಲಿ ಭೂಮಿ ಕಂಪಿಸಿದೆ. ಘಟನೆಯಿಂದ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಅಲ್ಲದೇ ಭೂಕಂಪದ ಭಯದಿಂದ ಜನರು ಮನೆಯ ಒಳಗೆ ಹೋಗದೆ ಹೊರಗೆ ನಿಂತಿದ್ದಾರೆ
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಕಂಪನಕ್ಕೆ ಕಾರಣ ಏನು? ಕಂಪನದ ತೀವ್ರತೆ ಹಾಗೂ ಬೇರೆ ಏನಾದರೂ ಕಾರಣ ಇದೆಯೇ ಎಂದು ಪರಿಶೀಲನೆ ನಡೆಸುತ್ತಿದ್ದಾರೆ.
ಕೆಲ ತಿಂಗಳ ಹಿಂದೆಯೂ ಅರಕಲಗೂಡು ಹಾಗೂ ಗೊರೂರು ತಾಲೂಕಿನ ಕೆಲವೆಡೆ ಇದೇ ರೀತಿ ಕಂಪನವಾಗಿತ್ತು.
An earthquake was reported in Hassan district,The Karnataka State Natural Disaster Monitoring Centre (KSNDMC) are on spot to crack details.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm