ಬ್ರೇಕಿಂಗ್ ನ್ಯೂಸ್
28-06-23 09:45 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 28: ವೃತ್ತಿ ದುರ್ನಡತೆ ತೋರಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ (ಕೆಎಸ್ಬಿಸಿ) ಇಬ್ಬರು ವಕೀಲರ ಪರವಾನಗಿ ರದ್ದುಗೊಳಿಸಿದೆ.
ಮಂಗಳೂರಿನ ವಕೀಲ ಡಿ.ಪದ್ಮನಾಭ ಕುಮಾರ್ ಅವರ ಸನ್ನದು ರದ್ದುಪಡಿಸಲಾಗಿದ್ದು, ದೇಶದ ಯಾವುದೇ ನ್ಯಾಯಾಲಯ ಅಥವಾ ಪ್ರಾಧಿಕಾರದ ಮುಂದೆ ವಕೀಲಿಕೆ ಮಾಡದಂತೆ ಶಾಶ್ವತವಾಗಿ ತಡೆ ಹಿಡಿಯಲಾಗಿದೆ.
ಬೆಳಗಾವಿಯ ಮತ್ತೊಬ್ಬ ವಕೀಲ ಪ್ರಭು ಶಿವಪ್ಪ ಯತ್ನಟ್ಟಿ ಅವರ ಸನ್ನದನ್ನೂ ಶಾಶ್ವತವಾಗಿ ರದ್ದುಪಡಿಸಲಾಗಿದ್ದು, ₹ 20 ಸಾವಿರ ದಂಡ ವಿಧಿಸಲಾಗಿದೆ‘ ಎಂದು ವಕೀಲರ ಪರಿಷತ್ ಅಧ್ಯಕ್ಷ ವಿಶಾಲ ರಘು ತಿಳಿಸಿದ್ದಾರೆ.
‘ಈ ಇಬ್ಬರ ವಿರುದ್ಧದ ವೃತ್ತಿ ದುರ್ನಡತೆ ಆರೋಪಗಳ ವಿಚಾರಣೆ ನಡೆಸಿದ ಪರಿಷತ್ನ ಶಿಸ್ತುಕ್ರಮ ಸಮಿತಿಯು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದೆ ಎಂದು ಪರಿಷತ್ ಕಾರ್ಯದರ್ಶಿ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Ksbc suspends Bar License of Two lawyers from Mangalore and Belagavi. Advocate lawyer D Padmanab Kumar from Mangalore and Shivappa Yatnatti from Belagavi.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm