ಬ್ರೇಕಿಂಗ್ ನ್ಯೂಸ್
28-06-23 09:45 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 28: ವೃತ್ತಿ ದುರ್ನಡತೆ ತೋರಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ (ಕೆಎಸ್ಬಿಸಿ) ಇಬ್ಬರು ವಕೀಲರ ಪರವಾನಗಿ ರದ್ದುಗೊಳಿಸಿದೆ.
ಮಂಗಳೂರಿನ ವಕೀಲ ಡಿ.ಪದ್ಮನಾಭ ಕುಮಾರ್ ಅವರ ಸನ್ನದು ರದ್ದುಪಡಿಸಲಾಗಿದ್ದು, ದೇಶದ ಯಾವುದೇ ನ್ಯಾಯಾಲಯ ಅಥವಾ ಪ್ರಾಧಿಕಾರದ ಮುಂದೆ ವಕೀಲಿಕೆ ಮಾಡದಂತೆ ಶಾಶ್ವತವಾಗಿ ತಡೆ ಹಿಡಿಯಲಾಗಿದೆ.
ಬೆಳಗಾವಿಯ ಮತ್ತೊಬ್ಬ ವಕೀಲ ಪ್ರಭು ಶಿವಪ್ಪ ಯತ್ನಟ್ಟಿ ಅವರ ಸನ್ನದನ್ನೂ ಶಾಶ್ವತವಾಗಿ ರದ್ದುಪಡಿಸಲಾಗಿದ್ದು, ₹ 20 ಸಾವಿರ ದಂಡ ವಿಧಿಸಲಾಗಿದೆ‘ ಎಂದು ವಕೀಲರ ಪರಿಷತ್ ಅಧ್ಯಕ್ಷ ವಿಶಾಲ ರಘು ತಿಳಿಸಿದ್ದಾರೆ.
‘ಈ ಇಬ್ಬರ ವಿರುದ್ಧದ ವೃತ್ತಿ ದುರ್ನಡತೆ ಆರೋಪಗಳ ವಿಚಾರಣೆ ನಡೆಸಿದ ಪರಿಷತ್ನ ಶಿಸ್ತುಕ್ರಮ ಸಮಿತಿಯು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದೆ ಎಂದು ಪರಿಷತ್ ಕಾರ್ಯದರ್ಶಿ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Ksbc suspends Bar License of Two lawyers from Mangalore and Belagavi. Advocate lawyer D Padmanab Kumar from Mangalore and Shivappa Yatnatti from Belagavi.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am