ಬ್ರೇಕಿಂಗ್ ನ್ಯೂಸ್
29-06-23 08:54 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 29: ಬಿಟ್ ಕಾಯಿನ್ ಹಗರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸುವುದು ಕಳ್ಳನ ಕೈಗೆ ಕೀಲಿ ಕೊಟ್ಟಂತೆ ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಪ್ರಕರಣದ ಬಗ್ಗೆ ಸಿಐಡಿ ಬದಲು ವಿಶೇಷ ತನಿಖಾ ತಂಡ ನೇಮಕ ಮಾಡುವಂತೆ ಒತ್ತಾಯಿಸಿದ್ದಾರೆ.
ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದಲ್ಲಿ ಪಿಎಸ್ಐ ನೇಮಕಾತಿ ಹಗರಣ, ಬಿಟ್ ಕಾಯಿನ್ ಹಗರಣ, ಗಂಗಾ ಕಲ್ಯಾಣ ಯೋಜನೆಯಲ್ಲಿ ಹಗರಣ ಹೀಗೆ ವಿವಿಧ ರೀತಿಯ ಹಗರಣಗಳು ನಡೆದಿವೆ. ಈ ಎಲ್ಲ ಹಗರಣಗಳನ್ನು ಒಂದೇ ರೀತಿಯ ಸಮಿತಿಗೆ ವಹಿಸುವುದು ಸರಿಯಾಗುವುದಿಲ್ಲ. ಬಿಟ್ಕಾಯಿನ್ ತನಿಖೆಯನ್ನು ಸಿಐಡಿಗೆ ಒಪ್ಪಿಸಿದರೆ, ಒಂದು ರೀತಿ ಕಳ್ಳನ ಕೈಗೆ ಕೀಲಿ ಕೊಟ್ಟಂತೆ ಆಗುತ್ತದೆ. ಹೀಗಾಗಿ “ಕೆಲವು ಹಗರಣಗಳ ತನಿಖೆಗೆ ಎಸ್ಐಟಿ, ಸ್ಪೆಷಲ್ ಟಾಸ್ಕ್ ಫೋರ್ಸ್, ಎಸಿಎಸ್ ಮಟ್ಟದ ಅಧಿಕಾರಿಗಳ ಸಮಿತಿ ರಚಿಸಬೇಕು. ಬೇರೆ ಬೇರೆ ಹಗರಣಗಳಿಗೆ ಪ್ರತ್ಯೇಕ ತನಿಖಾ ತಂಡ ರಚನೆ ಮಾಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ತೀರ್ಮಾನಿಸಲಿದ್ದಾರೆ ಎಂದು ಹೇಳಿದರು.
ಹಿಂದಿನ ಬಿಜೆಪಿ ಸರ್ಕಾರ ಬಹಳ ವಿಭಿನ್ನವಾಗಿ ಹಗರಣಗಳನ್ನು ಮಾಡಿದೆ. ತಂತ್ರಜ್ಞಾನ ಸ್ಕ್ಯಾಮ್ ಆಗಿದೆ, ಬಿಟ್ ಕಾಯಿನ್ ಹಗರಣದಲ್ಲಿ ನಮಗೆ ಸೈಬರ್ ಎಕ್ಸ್ಪರ್ಟ್ ಬೇಕಾಗುತ್ತದೆ. ತಂತ್ರಜ್ಞಾನ ತಿಳಿದ ಅಧಿಕಾರಿಗಳ ಅವಶ್ಯಕತೆ ಇದೆ ಎಂದು ಹೇಳಿದರು.
ಬುಧವಾರ ನಡೆದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಹಗರಣಗಳ ತನಿಖೆ ಬಗ್ಗೆ ಚರ್ಚಿಸಿದ್ದರು.
RDPR and IT/BT Minister Priyank Kharge, who has been campaigning for a probe into scams that surfaced during BJP rule, on Wednesday triggered a controversy of sorts by stating that “handing over the probe into Bitcoin scam to the CID (Criminal Investigation Department) means giving the keys of the home to the thief”.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm