ಬ್ರೇಕಿಂಗ್ ನ್ಯೂಸ್
29-06-23 08:54 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 29: ಬಿಟ್ ಕಾಯಿನ್ ಹಗರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸುವುದು ಕಳ್ಳನ ಕೈಗೆ ಕೀಲಿ ಕೊಟ್ಟಂತೆ ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಪ್ರಕರಣದ ಬಗ್ಗೆ ಸಿಐಡಿ ಬದಲು ವಿಶೇಷ ತನಿಖಾ ತಂಡ ನೇಮಕ ಮಾಡುವಂತೆ ಒತ್ತಾಯಿಸಿದ್ದಾರೆ.
ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದಲ್ಲಿ ಪಿಎಸ್ಐ ನೇಮಕಾತಿ ಹಗರಣ, ಬಿಟ್ ಕಾಯಿನ್ ಹಗರಣ, ಗಂಗಾ ಕಲ್ಯಾಣ ಯೋಜನೆಯಲ್ಲಿ ಹಗರಣ ಹೀಗೆ ವಿವಿಧ ರೀತಿಯ ಹಗರಣಗಳು ನಡೆದಿವೆ. ಈ ಎಲ್ಲ ಹಗರಣಗಳನ್ನು ಒಂದೇ ರೀತಿಯ ಸಮಿತಿಗೆ ವಹಿಸುವುದು ಸರಿಯಾಗುವುದಿಲ್ಲ. ಬಿಟ್ಕಾಯಿನ್ ತನಿಖೆಯನ್ನು ಸಿಐಡಿಗೆ ಒಪ್ಪಿಸಿದರೆ, ಒಂದು ರೀತಿ ಕಳ್ಳನ ಕೈಗೆ ಕೀಲಿ ಕೊಟ್ಟಂತೆ ಆಗುತ್ತದೆ. ಹೀಗಾಗಿ “ಕೆಲವು ಹಗರಣಗಳ ತನಿಖೆಗೆ ಎಸ್ಐಟಿ, ಸ್ಪೆಷಲ್ ಟಾಸ್ಕ್ ಫೋರ್ಸ್, ಎಸಿಎಸ್ ಮಟ್ಟದ ಅಧಿಕಾರಿಗಳ ಸಮಿತಿ ರಚಿಸಬೇಕು. ಬೇರೆ ಬೇರೆ ಹಗರಣಗಳಿಗೆ ಪ್ರತ್ಯೇಕ ತನಿಖಾ ತಂಡ ರಚನೆ ಮಾಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ತೀರ್ಮಾನಿಸಲಿದ್ದಾರೆ ಎಂದು ಹೇಳಿದರು.
ಹಿಂದಿನ ಬಿಜೆಪಿ ಸರ್ಕಾರ ಬಹಳ ವಿಭಿನ್ನವಾಗಿ ಹಗರಣಗಳನ್ನು ಮಾಡಿದೆ. ತಂತ್ರಜ್ಞಾನ ಸ್ಕ್ಯಾಮ್ ಆಗಿದೆ, ಬಿಟ್ ಕಾಯಿನ್ ಹಗರಣದಲ್ಲಿ ನಮಗೆ ಸೈಬರ್ ಎಕ್ಸ್ಪರ್ಟ್ ಬೇಕಾಗುತ್ತದೆ. ತಂತ್ರಜ್ಞಾನ ತಿಳಿದ ಅಧಿಕಾರಿಗಳ ಅವಶ್ಯಕತೆ ಇದೆ ಎಂದು ಹೇಳಿದರು.
ಬುಧವಾರ ನಡೆದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಹಗರಣಗಳ ತನಿಖೆ ಬಗ್ಗೆ ಚರ್ಚಿಸಿದ್ದರು.
RDPR and IT/BT Minister Priyank Kharge, who has been campaigning for a probe into scams that surfaced during BJP rule, on Wednesday triggered a controversy of sorts by stating that “handing over the probe into Bitcoin scam to the CID (Criminal Investigation Department) means giving the keys of the home to the thief”.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm