ಬ್ರೇಕಿಂಗ್ ನ್ಯೂಸ್
30-06-23 06:20 pm HK News Desk ಕರ್ನಾಟಕ
ಬಳ್ಳಾರಿ, ಜೂನ್ 30: ಹೊಸಪೇಟೆ ಬಳಿಯಿರುವ ತುಂಗಭದ್ರಾ ಜಲಾಶಯ ನೋಡಲು ತೆರಳುತ್ತಿದ್ದ ಎರಡು ಆಟೋಗಳಿಗೆ ಲಾರಿ ಡಿಕ್ಕಿಯಾಗಿದ್ದು ಏಳು ಮಂದಿ ಸಾವನ್ನಪ್ಪಿದ್ದಾರೆ.
ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ಈ ಅಪಘಾತ ನಡೆದಿದೆ. ಎರಡು ಆಟೋ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದ್ದು, ಒಂದು ಆಟೋ ಡಿಕ್ಕಿಯ ರಭಸಕ್ಕೆ ಹಲವು ಮೀಟರ್ ದೂರ ಹೋಗಿ ಬಿದ್ದಿದೆ. ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನಾ ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಪಘಾತಕ್ಕೀಡಾದ ಎರಡು ಆಟೋಗಳ ಪೈಕಿ ಒಂದು ಬಳ್ಳಾರಿಯಿಂದ ಹೊಸಪೇಟೆಗೆ ಹೊರಟಿತ್ತು. ಒಂದೇ ಆಟೋದಲ್ಲಿ 20 ಜನರಿದ್ದರು ಎನ್ನಲಾಗಿದೆ. ಮತ್ತೊಂದು ಆಟೋದಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮತ್ತೊಂದೆಡೆ ಕೆಲವು ಗಾಯಾಳುಗಳನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ತೀವ್ರವಾಗಿ ಗಾಯಗೊಂಡವರನ್ನು ಬಳ್ಳಾರಿಯ ವಿಮ್ಸ್ಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
Seven people were killed after a truck and two auto cargo autos collided on Friday at Vaddarahalli Bridge of Hospet taluk in Vijayanagara district. The victims who are residents of Ballari were travelling to Tungabhadra Dam near Hospet in two autos when the accident occurred.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am