ಬ್ರೇಕಿಂಗ್ ನ್ಯೂಸ್
30-06-23 06:43 pm HK News Desk ಕರ್ನಾಟಕ
ಗದಗ, ಜೂನ್ 30: ಆದರ್ಶ ದಂಪತಿಯಾಗಿ ಬಾಳಿದವರು ಸಾವಿನಲ್ಲೂ ಒಂದಾಗುವುದನ್ನು ಕೇಳಿದ್ದೇವೆ. ಇಲ್ಲೊಬ್ಬ ಹಿರಿಯ ರೈತನ ಸಾವಿನ ಬೆನ್ನಲ್ಲೇ ಆತನ ಎತ್ತು ಕೂಡ ಸಾವು ಕಂಡಿದ್ದು ಅಪರೂಪದ ಘಟನೆ ನಡೆದಿದೆ.
ಗದಗ ತಾಲ್ಲೂಕಿನ ಬೆನಕನಕೊಪ್ಪದಲ್ಲಿ ಘಟನೆ ನಡೆದಿದೆ. ಭೀಮಪ್ಪ ಕಣಗಿನಹಾಳ (90) ಎಂಬ ಹಿರಿಯ ಜೀವ, ರೈತ ನಿನ್ನೆಯಷ್ಟೇ ಸಾವು ಕಂಡಿದ್ದರು. ಭೀಮಪ್ಪ ಸಾವಿನ ಬಳಿಕ ಅಂತ್ಯಸಂಸ್ಕಾರಕ್ಕೆ ರೆಡಿ ಮಾಡುತ್ತಿದ್ದಾಗಲೇ ರೈತನ ಜೊತೆಗೆ ಬಹುಕಾಲ ಇದ್ದ ಎತ್ತು ಕೂಡ ಕೊನೆಯುಸಿರೆಳೆದಿದೆ.

ಕೃಷಿ ಕಾರ್ಯದಲ್ಲಿ ಜೊತೆಗೂಡಿದ್ದ ಎತ್ತು ರೈತನ ಸಾವಿನಲ್ಲೂ ಜೊತೆಯಾಗಿದೆ. ಮಾಲೀಕನ ಸಾವಿನ ಬೆನ್ನಲ್ಲೇ ಎತ್ತು ಕೂಡ ಸಾವನ್ನಪ್ಪಿದ್ದನ್ನ ಕಂಡು ಗ್ರಾಮಸ್ಥರು ಮಮ್ಮಲ ಮರುಗಿದ್ದಾರೆ. ಎತ್ತು - ರೈತನ ಅಪರೂಪದ ನಂಟು ಕಂಡು ಗ್ರಾಮಸ್ಥರು ಕಣ್ಣೀರಿಟ್ಟಿದ್ದಾರೆ.

ಭೀಮಪ್ಪ ಅವರ ಜಮೀನಿನಲ್ಲೇ ರೈತ ಮತ್ತು ಎತ್ತುವನ್ನು ಅಕ್ಕ-ಪಕ್ಕದಲ್ಲೇ ಇಟ್ಟು ಸಮಾಧಿ ಮಾಡಲಾಗಿದೆ. ಲಿಂಗಾಯತ ವಿಧಿ ವಿಧಾನದಂತೆ ರೈತ ಭೀಮಪ್ಪ ಮತ್ತು ಆತನ ಎತ್ತಿನ ಅಂತ್ಯಸಂಸ್ಕಾರ ಮಾಡಲಾಗಿದೆ. ಅಂತ್ಯಸಂಸ್ಕಾರಲ್ಲಿ ಬೆನಕನಕೊಪ್ಪ ಆಸುಪಾಸಿನ ಗ್ರಾಮಸ್ಥರು ಭಾಗಿಯಾಗಿದ್ದಾರೆ.
Gadag, OX dies soon after its owner dies. Ox died soon aafter its owner Famer Beemapa (90) passed away. Both were cremated in the same place with honours.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm