ಬ್ರೇಕಿಂಗ್ ನ್ಯೂಸ್
30-06-23 06:43 pm HK News Desk ಕರ್ನಾಟಕ
ಗದಗ, ಜೂನ್ 30: ಆದರ್ಶ ದಂಪತಿಯಾಗಿ ಬಾಳಿದವರು ಸಾವಿನಲ್ಲೂ ಒಂದಾಗುವುದನ್ನು ಕೇಳಿದ್ದೇವೆ. ಇಲ್ಲೊಬ್ಬ ಹಿರಿಯ ರೈತನ ಸಾವಿನ ಬೆನ್ನಲ್ಲೇ ಆತನ ಎತ್ತು ಕೂಡ ಸಾವು ಕಂಡಿದ್ದು ಅಪರೂಪದ ಘಟನೆ ನಡೆದಿದೆ.
ಗದಗ ತಾಲ್ಲೂಕಿನ ಬೆನಕನಕೊಪ್ಪದಲ್ಲಿ ಘಟನೆ ನಡೆದಿದೆ. ಭೀಮಪ್ಪ ಕಣಗಿನಹಾಳ (90) ಎಂಬ ಹಿರಿಯ ಜೀವ, ರೈತ ನಿನ್ನೆಯಷ್ಟೇ ಸಾವು ಕಂಡಿದ್ದರು. ಭೀಮಪ್ಪ ಸಾವಿನ ಬಳಿಕ ಅಂತ್ಯಸಂಸ್ಕಾರಕ್ಕೆ ರೆಡಿ ಮಾಡುತ್ತಿದ್ದಾಗಲೇ ರೈತನ ಜೊತೆಗೆ ಬಹುಕಾಲ ಇದ್ದ ಎತ್ತು ಕೂಡ ಕೊನೆಯುಸಿರೆಳೆದಿದೆ.

ಕೃಷಿ ಕಾರ್ಯದಲ್ಲಿ ಜೊತೆಗೂಡಿದ್ದ ಎತ್ತು ರೈತನ ಸಾವಿನಲ್ಲೂ ಜೊತೆಯಾಗಿದೆ. ಮಾಲೀಕನ ಸಾವಿನ ಬೆನ್ನಲ್ಲೇ ಎತ್ತು ಕೂಡ ಸಾವನ್ನಪ್ಪಿದ್ದನ್ನ ಕಂಡು ಗ್ರಾಮಸ್ಥರು ಮಮ್ಮಲ ಮರುಗಿದ್ದಾರೆ. ಎತ್ತು - ರೈತನ ಅಪರೂಪದ ನಂಟು ಕಂಡು ಗ್ರಾಮಸ್ಥರು ಕಣ್ಣೀರಿಟ್ಟಿದ್ದಾರೆ.

ಭೀಮಪ್ಪ ಅವರ ಜಮೀನಿನಲ್ಲೇ ರೈತ ಮತ್ತು ಎತ್ತುವನ್ನು ಅಕ್ಕ-ಪಕ್ಕದಲ್ಲೇ ಇಟ್ಟು ಸಮಾಧಿ ಮಾಡಲಾಗಿದೆ. ಲಿಂಗಾಯತ ವಿಧಿ ವಿಧಾನದಂತೆ ರೈತ ಭೀಮಪ್ಪ ಮತ್ತು ಆತನ ಎತ್ತಿನ ಅಂತ್ಯಸಂಸ್ಕಾರ ಮಾಡಲಾಗಿದೆ. ಅಂತ್ಯಸಂಸ್ಕಾರಲ್ಲಿ ಬೆನಕನಕೊಪ್ಪ ಆಸುಪಾಸಿನ ಗ್ರಾಮಸ್ಥರು ಭಾಗಿಯಾಗಿದ್ದಾರೆ.
Gadag, OX dies soon after its owner dies. Ox died soon aafter its owner Famer Beemapa (90) passed away. Both were cremated in the same place with honours.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am