ಬ್ರೇಕಿಂಗ್ ನ್ಯೂಸ್
30-06-23 08:24 pm HK News Desk ಕರ್ನಾಟಕ
ಚಿಕ್ಕಮಗಳೂರು, ಜೂನ್ 30: ಕುದುರೆಮುಖಕ್ಕೆ ಟ್ರಕ್ಕಿಂಗ್ ಹೋಗಿದ್ದ ಮೈಸೂರು ಮೂಲದ ಪ್ರವಾಸಿಗ ಹೃದಯಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ರಕ್ಷಿತ್ (27) ಹೃದಯಘಾತದಿಂದ ಮೃತಪಟ್ಟ ಯುವಕ.
ಮೈಸೂರು ಮೂಲದ ಏಳು ಮಂದಿ ಯುವಕರ ತಂಡ ಶುಕ್ರವಾರ ಟ್ರಕ್ಕಿಂಗ್ ತೆರಳಲು ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖಕ್ಕೆ ಆಗಮಿಸಿದ್ದರು. ಕುದುರೆಮುಖದಿಂದ ನೇತ್ರಾವತಿ ನದಿ ಹುಟ್ಟುವ ಪೀಕ್ ಸ್ಪಾಟ್ ಗೆ ನಡೆದು ತೆರಳಿದ್ದರು. ಎತ್ತರದ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಾರ್ಗದಲ್ಲಿ ರಕ್ಷಿತ್ ಗೆ ಹೃದಯಾಘಾತ ಆಗಿದ್ದು ಕುಸಿದು ಬಿದ್ದಿದ್ದಾರೆ.
ಚಿಕ್ಕಮಗಳೂರು - ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಸಂಸೆ, ಎಳನೀರು ಪ್ರದೇಶದಲ್ಲಿ ನೇತ್ರಾವತಿ ಪೀಕ್ ಸ್ಪಾಟ್ ಇದೆ. ಕುಸಿದು ಬಿದ್ದ ರಕ್ಷಿತ್ ನನ್ನು ಜೊತೆಗಿದ್ದವರು ಶಿಖರದ ತುದಿಯಿಂದ ಕೆಳಕ್ಕೆ ಹೊತ್ತು ತಂದಿದ್ದಾರೆ. ಅಷ್ಟರಲ್ಲಿ ಯುವಕ ಮೃತಪಟ್ಟಿದ್ದು ಮೃತದೇಹವನ್ನ ಕಳಸಕ್ಕೆ ತಂದಿದ್ದಾರೆ. ದ.ಕ. ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಳೆಗಾಲ ಆಗಿದ್ದರಿಂದ ಕುದುರೆಮುಖ ಪ್ರದೇಶದಲ್ಲಿ ತೀವ್ರ ಮಂಜು ಮುಸುಕಿದ್ದು ಟ್ರಕ್ಕಿಂಗ್ ಅಪಾಯಕಾರಿ ಎನಿಸಿದೆ.
Kudremukh trekking, 27 year old youth dies after collapsing in Chikmagalur. The diseased as been identified as Rakshit. It is said that he has died of heart attack
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm