ಬ್ರೇಕಿಂಗ್ ನ್ಯೂಸ್
30-06-23 08:24 pm HK News Desk ಕರ್ನಾಟಕ
ಚಿಕ್ಕಮಗಳೂರು, ಜೂನ್ 30: ಕುದುರೆಮುಖಕ್ಕೆ ಟ್ರಕ್ಕಿಂಗ್ ಹೋಗಿದ್ದ ಮೈಸೂರು ಮೂಲದ ಪ್ರವಾಸಿಗ ಹೃದಯಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ರಕ್ಷಿತ್ (27) ಹೃದಯಘಾತದಿಂದ ಮೃತಪಟ್ಟ ಯುವಕ.
ಮೈಸೂರು ಮೂಲದ ಏಳು ಮಂದಿ ಯುವಕರ ತಂಡ ಶುಕ್ರವಾರ ಟ್ರಕ್ಕಿಂಗ್ ತೆರಳಲು ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖಕ್ಕೆ ಆಗಮಿಸಿದ್ದರು. ಕುದುರೆಮುಖದಿಂದ ನೇತ್ರಾವತಿ ನದಿ ಹುಟ್ಟುವ ಪೀಕ್ ಸ್ಪಾಟ್ ಗೆ ನಡೆದು ತೆರಳಿದ್ದರು. ಎತ್ತರದ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಾರ್ಗದಲ್ಲಿ ರಕ್ಷಿತ್ ಗೆ ಹೃದಯಾಘಾತ ಆಗಿದ್ದು ಕುಸಿದು ಬಿದ್ದಿದ್ದಾರೆ.
ಚಿಕ್ಕಮಗಳೂರು - ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಸಂಸೆ, ಎಳನೀರು ಪ್ರದೇಶದಲ್ಲಿ ನೇತ್ರಾವತಿ ಪೀಕ್ ಸ್ಪಾಟ್ ಇದೆ. ಕುಸಿದು ಬಿದ್ದ ರಕ್ಷಿತ್ ನನ್ನು ಜೊತೆಗಿದ್ದವರು ಶಿಖರದ ತುದಿಯಿಂದ ಕೆಳಕ್ಕೆ ಹೊತ್ತು ತಂದಿದ್ದಾರೆ. ಅಷ್ಟರಲ್ಲಿ ಯುವಕ ಮೃತಪಟ್ಟಿದ್ದು ಮೃತದೇಹವನ್ನ ಕಳಸಕ್ಕೆ ತಂದಿದ್ದಾರೆ. ದ.ಕ. ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಳೆಗಾಲ ಆಗಿದ್ದರಿಂದ ಕುದುರೆಮುಖ ಪ್ರದೇಶದಲ್ಲಿ ತೀವ್ರ ಮಂಜು ಮುಸುಕಿದ್ದು ಟ್ರಕ್ಕಿಂಗ್ ಅಪಾಯಕಾರಿ ಎನಿಸಿದೆ.
Kudremukh trekking, 27 year old youth dies after collapsing in Chikmagalur. The diseased as been identified as Rakshit. It is said that he has died of heart attack
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am