ಬ್ರೇಕಿಂಗ್ ನ್ಯೂಸ್
30-06-23 08:24 pm HK News Desk ಕರ್ನಾಟಕ
ಚಿಕ್ಕಮಗಳೂರು, ಜೂನ್ 30: ಕುದುರೆಮುಖಕ್ಕೆ ಟ್ರಕ್ಕಿಂಗ್ ಹೋಗಿದ್ದ ಮೈಸೂರು ಮೂಲದ ಪ್ರವಾಸಿಗ ಹೃದಯಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ರಕ್ಷಿತ್ (27) ಹೃದಯಘಾತದಿಂದ ಮೃತಪಟ್ಟ ಯುವಕ.
ಮೈಸೂರು ಮೂಲದ ಏಳು ಮಂದಿ ಯುವಕರ ತಂಡ ಶುಕ್ರವಾರ ಟ್ರಕ್ಕಿಂಗ್ ತೆರಳಲು ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖಕ್ಕೆ ಆಗಮಿಸಿದ್ದರು. ಕುದುರೆಮುಖದಿಂದ ನೇತ್ರಾವತಿ ನದಿ ಹುಟ್ಟುವ ಪೀಕ್ ಸ್ಪಾಟ್ ಗೆ ನಡೆದು ತೆರಳಿದ್ದರು. ಎತ್ತರದ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಾರ್ಗದಲ್ಲಿ ರಕ್ಷಿತ್ ಗೆ ಹೃದಯಾಘಾತ ಆಗಿದ್ದು ಕುಸಿದು ಬಿದ್ದಿದ್ದಾರೆ.
ಚಿಕ್ಕಮಗಳೂರು - ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಸಂಸೆ, ಎಳನೀರು ಪ್ರದೇಶದಲ್ಲಿ ನೇತ್ರಾವತಿ ಪೀಕ್ ಸ್ಪಾಟ್ ಇದೆ. ಕುಸಿದು ಬಿದ್ದ ರಕ್ಷಿತ್ ನನ್ನು ಜೊತೆಗಿದ್ದವರು ಶಿಖರದ ತುದಿಯಿಂದ ಕೆಳಕ್ಕೆ ಹೊತ್ತು ತಂದಿದ್ದಾರೆ. ಅಷ್ಟರಲ್ಲಿ ಯುವಕ ಮೃತಪಟ್ಟಿದ್ದು ಮೃತದೇಹವನ್ನ ಕಳಸಕ್ಕೆ ತಂದಿದ್ದಾರೆ. ದ.ಕ. ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಳೆಗಾಲ ಆಗಿದ್ದರಿಂದ ಕುದುರೆಮುಖ ಪ್ರದೇಶದಲ್ಲಿ ತೀವ್ರ ಮಂಜು ಮುಸುಕಿದ್ದು ಟ್ರಕ್ಕಿಂಗ್ ಅಪಾಯಕಾರಿ ಎನಿಸಿದೆ.
Kudremukh trekking, 27 year old youth dies after collapsing in Chikmagalur. The diseased as been identified as Rakshit. It is said that he has died of heart attack
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am