ಬ್ರೇಕಿಂಗ್ ನ್ಯೂಸ್
30-06-23 08:24 pm HK News Desk ಕರ್ನಾಟಕ
ಚಿಕ್ಕಮಗಳೂರು, ಜೂನ್ 30: ಕುದುರೆಮುಖಕ್ಕೆ ಟ್ರಕ್ಕಿಂಗ್ ಹೋಗಿದ್ದ ಮೈಸೂರು ಮೂಲದ ಪ್ರವಾಸಿಗ ಹೃದಯಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ರಕ್ಷಿತ್ (27) ಹೃದಯಘಾತದಿಂದ ಮೃತಪಟ್ಟ ಯುವಕ.
ಮೈಸೂರು ಮೂಲದ ಏಳು ಮಂದಿ ಯುವಕರ ತಂಡ ಶುಕ್ರವಾರ ಟ್ರಕ್ಕಿಂಗ್ ತೆರಳಲು ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖಕ್ಕೆ ಆಗಮಿಸಿದ್ದರು. ಕುದುರೆಮುಖದಿಂದ ನೇತ್ರಾವತಿ ನದಿ ಹುಟ್ಟುವ ಪೀಕ್ ಸ್ಪಾಟ್ ಗೆ ನಡೆದು ತೆರಳಿದ್ದರು. ಎತ್ತರದ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಾರ್ಗದಲ್ಲಿ ರಕ್ಷಿತ್ ಗೆ ಹೃದಯಾಘಾತ ಆಗಿದ್ದು ಕುಸಿದು ಬಿದ್ದಿದ್ದಾರೆ.
ಚಿಕ್ಕಮಗಳೂರು - ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಸಂಸೆ, ಎಳನೀರು ಪ್ರದೇಶದಲ್ಲಿ ನೇತ್ರಾವತಿ ಪೀಕ್ ಸ್ಪಾಟ್ ಇದೆ. ಕುಸಿದು ಬಿದ್ದ ರಕ್ಷಿತ್ ನನ್ನು ಜೊತೆಗಿದ್ದವರು ಶಿಖರದ ತುದಿಯಿಂದ ಕೆಳಕ್ಕೆ ಹೊತ್ತು ತಂದಿದ್ದಾರೆ. ಅಷ್ಟರಲ್ಲಿ ಯುವಕ ಮೃತಪಟ್ಟಿದ್ದು ಮೃತದೇಹವನ್ನ ಕಳಸಕ್ಕೆ ತಂದಿದ್ದಾರೆ. ದ.ಕ. ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಳೆಗಾಲ ಆಗಿದ್ದರಿಂದ ಕುದುರೆಮುಖ ಪ್ರದೇಶದಲ್ಲಿ ತೀವ್ರ ಮಂಜು ಮುಸುಕಿದ್ದು ಟ್ರಕ್ಕಿಂಗ್ ಅಪಾಯಕಾರಿ ಎನಿಸಿದೆ.
Kudremukh trekking, 27 year old youth dies after collapsing in Chikmagalur. The diseased as been identified as Rakshit. It is said that he has died of heart attack
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm