ಬ್ರೇಕಿಂಗ್ ನ್ಯೂಸ್
01-07-23 02:16 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 1: ಅನ್ನ, ನೀರಿಲ್ಲದೆ ಮನುಷ್ಯ ಬದುಕುವುದು ಕಷ್ಟ. ಆದರೆ ಅರ್ಜೆಂಟೀನಾದ ಯೋಗ ಸಾಧಕರೊಬ್ಬರು ಬರೋಬ್ಬರಿ 17 ವರ್ಷಗಳಿಂದ ಅನ್ನ, ನೀರು ಸೇವಿಸದೇ ಬದುಕು ನಡೆಸುತ್ತಿದ್ದಾರೆ. ವಿಕ್ಟರ್ ಟ್ರುವಿಯಾನೋ ಎಂಬ ಈ ಸಾಧಕ ಸತತ 17 ವರ್ಷಗಳಿಂದ ನೀರು, ಆಹಾರ ಸೇವಿಸದೆ ಕೇವಲ ಗಾಳಿ ಸೇವನೆಯಿಂದ ಬದುಕುತ್ತಿದ್ದು ವೈದ್ಯ ಲೋಕಕ್ಕೆ ಅಚ್ಚರಿ ಮೂಡಿಸಿದ್ದಾರೆ ಎಂದು ವಿಜಯ ಕರ್ನಾಟಕ ವರದಿ ಮಾಡಿದೆ.
46 ವರ್ಷದ ಸಾಧಕರನ್ನು ಪತ್ರಿಕೆ ಮಾತನಾಡಿಸಿದ್ದು ಆತನ ಅನುಭವಗಳನ್ನು ದಾಖಲಿಸಿದೆ. ''ನನಗೆ ಹಸಿವು ಎನ್ನುವುದೇ ಗೊತ್ತಿಲ್ಲ. ಹಸಿವಾದರೆ ಖಂಡಿತ ಊಟ ಮಾಡುತ್ತೇನೆ, ಯೋಗದ ಮೂಲಕ ಹಸಿವನ್ನು ಗೆದ್ದಿದ್ದೇನೆ. ಪ್ರತಿದಿನ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಮೂರು ಬಾರಿ ಸ್ನಾನ ಮಾಡುವುದು ನನ್ನ ಅಭ್ಯಾಸ. ಬಿಸಿ ನೀರು ಮತ್ತು ತಣ್ಣೀರಿನಿಂದ ಪ್ರತಿ ಬಾರಿ 7 ನಿಮಿಷ ಸ್ನಾನ ಮಾಡುತ್ತೇನೆ. ಬಿಸಿ ನೀರಿನಿಂದ ಸ್ನಾನ ಮಾಡಿದಾಗ ಕೊನೆಯ ಒಂದು ನಿಮಿಷ ತಣ್ಣೀರು ಸ್ನಾನ ಕಡ್ಡಾಯ. ಹೀಗೆ ಮಾಡುವುದರಿಂದ ದೇಹದೊಳಗೆ ನೀರು ಹೋಗುತ್ತದೆ, ಜೀವಿಸುವುದಕ್ಕೆ ಅಷ್ಟು ಸಾಕು' ಎಂದು ವಿಕ್ಟರ್ ಹೇಳಿದ್ದಾರೆ.


''ನಾನು ಆಹಾರ, ನೀರು ಬಿಟ್ಟು 17 ವರ್ಷಗಳಾದವು. ಇದಕ್ಕೂ ಮೊದಲು ಒಂದು ವರ್ಷ ಕೇವಲ ಜ್ಯೂಸ್ ಮತ್ತು ಟೀ ಕುಡಿದು ಬದುಕಿದ್ದೆ. ನಿಧಾನವಾಗಿ ಆಹಾರ ಸೇವಿಸದೆ ಸಮಯ ಕಳೆಯಲಾರಂಭಿಸಿದೆ. ಅದೇ ರೂಢಿಯಾಗಿ ಬಂತು. ನಾಲ್ಕನೇ ವಯಸ್ಸಿನಲ್ಲೇ ವಯಲಿನ್ ನುಡಿಸುವುದನ್ನು ಕಲಿತಿದ್ದೆ. ಚಿಕ್ಕ ವಯಸ್ಸಿನಲ್ಲಿ ನನ್ನ ಪ್ರತಿಭೆ ಕಂಡು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರು. ಬಾಲ್ಯದಲ್ಲಿರುವಾಗ ದೈವಿಕ ಶಕ್ತಿಯುಳ್ಳ ಗುರುಗಳು ರಾತ್ರಿ ವೇಳೆ ನನ್ನ ಕೋಣೆಯಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಅವರ ಜೊತೆ ಮಾತನಾಡಲು ಭಯವಾಗುತ್ತಿತ್ತು. ನಂತರ ಅವರ ಬಗ್ಗೆ ಅರ್ಥವಾಯಿತು. ನಾನು ಜೀವನದಲ್ಲಿ ಏನು ಮಾಡಬೇಕೆಂದು ಅವರು ಹೇಳುತ್ತಿದರು. ಆ ಪ್ರಕಾರ ಜೀವನದಲ್ಲಿ ಬದಲಾವಣೆ ಆಗುತ್ತಾ ಬಂದು ಎಂದು ವಿವರಿಸಿದ್ದಾರೆ. ವಿಕ್ಟರ್ ಅವರು 2006ರಿಂದ ಆಹಾರ ಮತ್ತು ನೀರು ಸೇವನೆ ಮಾಡಿಲ್ವಂತೆ.
Victor Truviano The man who lives without food or water for the past 17 years. Victor is nourished by prana, without the need of taking physical food, since more than 17 years
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am