ಬ್ರೇಕಿಂಗ್ ನ್ಯೂಸ್
01-07-23 02:56 pm HK News Desk ಕರ್ನಾಟಕ
ಬೆಂಗಳೂರು, ಜುಲೈ 1: ಬಿಜೆಪಿ ಶಿಸ್ತು ಸಮಿತಿಯ ನೋಟಿಸ್ ಬೆನ್ನಲ್ಲೇ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ರೇಣುಕಾಚಾರ್ಯ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ. ನಾನು ಪಕ್ಷಕ್ಕೆ ಏನು ಮಾಡಿಲ್ಲವಾ? ನನಗೆ ಸಿಟ್ಟು ಇತ್ತು. ಹಾಗಾಗಿ ಬಹಿರಂಗವಾಗಿ ಹೇಳಿದ್ದೇನೆ. ಶಿಸ್ತು ಸಮಿತಿ ನನಗೆ ಮಾತ್ರ ನೋಟಿಸ್ ನೀಡಿದ್ಯಾಕೆ? ಪಕ್ಷದಲ್ಲಿ ಶಿಸ್ತು ಸಮಿತಿ ಇದೆ ಅನ್ನೋದೇ ನಿನ್ನೆ ಗೊತ್ತಾಗಿದೆ ಎಂದು ಬಿಎಸ್ವೈ ಮುಂದೆ ರೇಣುಕಾಚಾರ್ಯ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.
ಯಡಿಯೂರಪ್ಪ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರೇಣುಕಾಚಾರ್ಯ, ಬಿಎಸ್ವೈ ಅಂಥವರನ್ನ ಷಡ್ಯಂತ್ರ ಮಾಡಿ ಎರಡು ಬಾರಿ ಅಧಿಕಾರದಿಂದ ಕೆಳಕ್ಕಿಳಿಸಿದ್ರು. ಕಾಂಗ್ರೆಸ್ - ಜೆಡಿಎಸ್ನವರು ಯಡಿಯೂರಪ್ಪ, ಮೋದಿ ನೋಡಿ ಬಂದಿದ್ದರು. ಅವರನ್ನ ಉಪ ಚುನಾವಣೆಗಳಲ್ಲಿ ನಿಲ್ಲಿಸಿ ಗೆಲ್ಲಿಸಿದ್ದು ಯಡಿಯೂರಪ್ಪ. ಅಂತಹ ನಾಯಕರ ವಿರುದ್ಧ ಮಾತಾಡಿದವರಿಗೆ ಪಕ್ಷ ನೋಟಿಸ್ ನೀಡಿಲ್ಲ ಯಾಕೆ ಎಂದು ಗುಡುಗಿದರು.
ಯಡಿಯೂರಪ್ಪ ನಮ್ಮ ನಾಯಕರು, ಗೌರವ ಕೊಡ್ತೀನಿ. ಗನ್ ಇಟ್ಟು ಯಡಿಯೂರಪ್ಪ ಹೇಳಿಸಿದ್ದಾರೆ ಅಂತಾ ಮಾತಾಡ್ತಾರೆ. ಅಂಥ ಕೀಳುಮಟ್ಟಕ್ಕೆ ಯಡಿಯೂರಪ್ಪ ಹೋಗಿಲ್ಲ. ಪಕ್ಷ ಹೀನಾಯ ಸ್ಥಿತಿಗೆ ಬಂದಿರೋದಕ್ಕೆ ಬಿಎಸ್ವೈ ಅವರಿಗೂ ನೋವಿದೆ ಎಂದು ತಿಳಿಸಿದರು. ಅವಮಾನ, ಅಪಮಾನ ಮಾಡಿದರೂ ಪಾಪ ಗೌರವದಿಂದ ಯಡಿಯೂರಪ್ಪವರು ರಾಜೀನಾಮೆ ನೀಡಿದರು. ಅಲ್ಲಿಂದ ನಿರಂತರವಾಗಿ ಅವರ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸ್ವಪಕ್ಷೀಯರ ವಿರುದ್ಧವೇ ಆರೋಪ ಮಾಡಿದರು.
Renukacharya meets Yediyurappa after BJP notice to Renukacharya for ‘anti-party’ statements within hours.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm