ಬ್ರೇಕಿಂಗ್ ನ್ಯೂಸ್
01-07-23 02:56 pm HK News Desk ಕರ್ನಾಟಕ
ಬೆಂಗಳೂರು, ಜುಲೈ 1: ಬಿಜೆಪಿ ಶಿಸ್ತು ಸಮಿತಿಯ ನೋಟಿಸ್ ಬೆನ್ನಲ್ಲೇ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ರೇಣುಕಾಚಾರ್ಯ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ. ನಾನು ಪಕ್ಷಕ್ಕೆ ಏನು ಮಾಡಿಲ್ಲವಾ? ನನಗೆ ಸಿಟ್ಟು ಇತ್ತು. ಹಾಗಾಗಿ ಬಹಿರಂಗವಾಗಿ ಹೇಳಿದ್ದೇನೆ. ಶಿಸ್ತು ಸಮಿತಿ ನನಗೆ ಮಾತ್ರ ನೋಟಿಸ್ ನೀಡಿದ್ಯಾಕೆ? ಪಕ್ಷದಲ್ಲಿ ಶಿಸ್ತು ಸಮಿತಿ ಇದೆ ಅನ್ನೋದೇ ನಿನ್ನೆ ಗೊತ್ತಾಗಿದೆ ಎಂದು ಬಿಎಸ್ವೈ ಮುಂದೆ ರೇಣುಕಾಚಾರ್ಯ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಯಡಿಯೂರಪ್ಪ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರೇಣುಕಾಚಾರ್ಯ, ಬಿಎಸ್ವೈ ಅಂಥವರನ್ನ ಷಡ್ಯಂತ್ರ ಮಾಡಿ ಎರಡು ಬಾರಿ ಅಧಿಕಾರದಿಂದ ಕೆಳಕ್ಕಿಳಿಸಿದ್ರು. ಕಾಂಗ್ರೆಸ್ - ಜೆಡಿಎಸ್ನವರು ಯಡಿಯೂರಪ್ಪ, ಮೋದಿ ನೋಡಿ ಬಂದಿದ್ದರು. ಅವರನ್ನ ಉಪ ಚುನಾವಣೆಗಳಲ್ಲಿ ನಿಲ್ಲಿಸಿ ಗೆಲ್ಲಿಸಿದ್ದು ಯಡಿಯೂರಪ್ಪ. ಅಂತಹ ನಾಯಕರ ವಿರುದ್ಧ ಮಾತಾಡಿದವರಿಗೆ ಪಕ್ಷ ನೋಟಿಸ್ ನೀಡಿಲ್ಲ ಯಾಕೆ ಎಂದು ಗುಡುಗಿದರು.
ಯಡಿಯೂರಪ್ಪ ನಮ್ಮ ನಾಯಕರು, ಗೌರವ ಕೊಡ್ತೀನಿ. ಗನ್ ಇಟ್ಟು ಯಡಿಯೂರಪ್ಪ ಹೇಳಿಸಿದ್ದಾರೆ ಅಂತಾ ಮಾತಾಡ್ತಾರೆ. ಅಂಥ ಕೀಳುಮಟ್ಟಕ್ಕೆ ಯಡಿಯೂರಪ್ಪ ಹೋಗಿಲ್ಲ. ಪಕ್ಷ ಹೀನಾಯ ಸ್ಥಿತಿಗೆ ಬಂದಿರೋದಕ್ಕೆ ಬಿಎಸ್ವೈ ಅವರಿಗೂ ನೋವಿದೆ ಎಂದು ತಿಳಿಸಿದರು. ಅವಮಾನ, ಅಪಮಾನ ಮಾಡಿದರೂ ಪಾಪ ಗೌರವದಿಂದ ಯಡಿಯೂರಪ್ಪವರು ರಾಜೀನಾಮೆ ನೀಡಿದರು. ಅಲ್ಲಿಂದ ನಿರಂತರವಾಗಿ ಅವರ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸ್ವಪಕ್ಷೀಯರ ವಿರುದ್ಧವೇ ಆರೋಪ ಮಾಡಿದರು.
Renukacharya meets Yediyurappa after BJP notice to Renukacharya for ‘anti-party’ statements within hours.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am