ಬ್ರೇಕಿಂಗ್ ನ್ಯೂಸ್
01-07-23 07:52 pm HK News Desk ಕರ್ನಾಟಕ
ಮೈಸೂರು, ಜುಲೈ 1 : ರಾಜ್ಯದಲ್ಲಿ ಒಂದು ಸಾವಿರ ಪೊಲೀಸ್ ಎಸ್ ಐ ಹುದ್ದೆಗಳು ಖಾಲಿ ಬಿದ್ದಿವೆ. ಆ ಹುದ್ದೆಗಳನ್ನು ಭರ್ತಿ ಮಾಡುವ ಅವಶ್ಯಕತೆ ಇದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಶನಿವಾರ ಮೈಸೂರಲ್ಲಿ ಮಾತಾಡಿದ ಅವರು," ಬಡ್ತಿ ನೀಡಿರುವ ಪರಿಣಾಮ ಬಹುತೇಕ ಎಸ್ ಐ ಹುದ್ದೆಗಳು ಖಾಲಿ ಬಿದ್ದಿವೆ. 1 ಸಾವಿರ ಎಸ್ಐ ಹುದ್ದೆಗಳನ್ನು ಭರ್ತಿ ಮಾಡುವ ಅವಶ್ಯಕತೆ ಇದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆಗಳು ಖಾಲಿ ಇವೆ. ರಾಜ್ಯ ವಿಧಾನಸಭಾ ಚುನಾವಣೆ ವೇಳೆ ನಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 2.50 ಹುದ್ದೆಗಳು ಖಾಲಿ ಇವೆ. ಈಗಾಗಲೇ ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಗೃಹಸಚಿವ ಜಿ ಪರಮೇಶ್ವರ ಹೇಳಿದರು.
ಪೊಲೀಸರಿಗೆ ವಾರದ ರಜೆಗೆ ಕ್ರಮ;
ಪೊಲೀಸರಿಗೆ ವಾರದ ರಜೆ ನೀಡಲು ಅಗತ್ಯ ಕ್ರಮವನ್ನು ಕೈಗೊಳ್ಳಲಾಗುವುದು. ಇದರಿಂದ ಅವರಿಗೆ ಮಾನಸಿಕವಾಗಿ ವಿಶ್ರಾಂತಿ ಸಿಗುತ್ತದೆ. ನಾನು ಪೊಲೀಸ್ ಅಧಿಕಾರಿಗಳ ವಾರದ ರಜೆ ಪರವಿದ್ದೇನೆ. ಇದಲ್ಲದೇ ರಾತ್ರಿ ಪಾಳಿಯದಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ಭತ್ಯೆ ನೀಡುವುದರ ಬಗ್ಗೆ ಶೀಘ್ರವೇ ತೀರ್ಮಾನ ತೆಗೆದುಕೊಳ್ಳಾಗುವುದು ಎಂದು ಹೇಳಿದರು.
ಸೈಬರ್ ಕ್ರೈಮ್ ಫೇಕ್ ನ್ಯೂಸ್ ಬಗ್ಗೆ ಕ್ರಮ! ;
" ರಾಜ್ಯದಲ್ಲೂ ಸೈಬರ್ ಕ್ರೈಮ್ ಸಂಖ್ಯೆ ಹೆಚ್ಚಳವಾಗಿದೆ. ಸೈಬರ್ ಕ್ರೈಮ್ ತಡೆಯಲು ಕಾಯಕಲ್ಪ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಸೈಬರ್ ವಿಭಾಗವನ್ನು ಹೆಚ್ಚು ಕ್ರಿಯಾಶೀಲಗೊಳಿಸುತ್ತೇವೆ. ಜೊತೆಗೆ ಫೇಕ್ ನ್ಯೂಸ್ ಬೇರೆ ಬೇರೆ ರೀತಿಯಲ್ಲಿ ಹಾಕುತ್ತಿದ್ದಾರೆ. ರಾಜಕೀಯವಾಗಿ, ಸಮಾಜದ ಶಾಂತಿ ಕದಡಲು ಫೇಕ್ ನ್ಯೂಸ್ ಹಾಕುತ್ತಿದ್ಧಾರೆ. ಇದನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ '' ಎಂದರು.
Special provision on leaves for Police department, planning to increase salary of night duty police staffs says Home Minister Parameshwara.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am