ಬ್ರೇಕಿಂಗ್ ನ್ಯೂಸ್
01-07-23 07:52 pm HK News Desk ಕರ್ನಾಟಕ
ಮೈಸೂರು, ಜುಲೈ 1 : ರಾಜ್ಯದಲ್ಲಿ ಒಂದು ಸಾವಿರ ಪೊಲೀಸ್ ಎಸ್ ಐ ಹುದ್ದೆಗಳು ಖಾಲಿ ಬಿದ್ದಿವೆ. ಆ ಹುದ್ದೆಗಳನ್ನು ಭರ್ತಿ ಮಾಡುವ ಅವಶ್ಯಕತೆ ಇದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಶನಿವಾರ ಮೈಸೂರಲ್ಲಿ ಮಾತಾಡಿದ ಅವರು," ಬಡ್ತಿ ನೀಡಿರುವ ಪರಿಣಾಮ ಬಹುತೇಕ ಎಸ್ ಐ ಹುದ್ದೆಗಳು ಖಾಲಿ ಬಿದ್ದಿವೆ. 1 ಸಾವಿರ ಎಸ್ಐ ಹುದ್ದೆಗಳನ್ನು ಭರ್ತಿ ಮಾಡುವ ಅವಶ್ಯಕತೆ ಇದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆಗಳು ಖಾಲಿ ಇವೆ. ರಾಜ್ಯ ವಿಧಾನಸಭಾ ಚುನಾವಣೆ ವೇಳೆ ನಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 2.50 ಹುದ್ದೆಗಳು ಖಾಲಿ ಇವೆ. ಈಗಾಗಲೇ ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಗೃಹಸಚಿವ ಜಿ ಪರಮೇಶ್ವರ ಹೇಳಿದರು.
ಪೊಲೀಸರಿಗೆ ವಾರದ ರಜೆಗೆ ಕ್ರಮ;
ಪೊಲೀಸರಿಗೆ ವಾರದ ರಜೆ ನೀಡಲು ಅಗತ್ಯ ಕ್ರಮವನ್ನು ಕೈಗೊಳ್ಳಲಾಗುವುದು. ಇದರಿಂದ ಅವರಿಗೆ ಮಾನಸಿಕವಾಗಿ ವಿಶ್ರಾಂತಿ ಸಿಗುತ್ತದೆ. ನಾನು ಪೊಲೀಸ್ ಅಧಿಕಾರಿಗಳ ವಾರದ ರಜೆ ಪರವಿದ್ದೇನೆ. ಇದಲ್ಲದೇ ರಾತ್ರಿ ಪಾಳಿಯದಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ಭತ್ಯೆ ನೀಡುವುದರ ಬಗ್ಗೆ ಶೀಘ್ರವೇ ತೀರ್ಮಾನ ತೆಗೆದುಕೊಳ್ಳಾಗುವುದು ಎಂದು ಹೇಳಿದರು.
ಸೈಬರ್ ಕ್ರೈಮ್ ಫೇಕ್ ನ್ಯೂಸ್ ಬಗ್ಗೆ ಕ್ರಮ! ;
" ರಾಜ್ಯದಲ್ಲೂ ಸೈಬರ್ ಕ್ರೈಮ್ ಸಂಖ್ಯೆ ಹೆಚ್ಚಳವಾಗಿದೆ. ಸೈಬರ್ ಕ್ರೈಮ್ ತಡೆಯಲು ಕಾಯಕಲ್ಪ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಸೈಬರ್ ವಿಭಾಗವನ್ನು ಹೆಚ್ಚು ಕ್ರಿಯಾಶೀಲಗೊಳಿಸುತ್ತೇವೆ. ಜೊತೆಗೆ ಫೇಕ್ ನ್ಯೂಸ್ ಬೇರೆ ಬೇರೆ ರೀತಿಯಲ್ಲಿ ಹಾಕುತ್ತಿದ್ದಾರೆ. ರಾಜಕೀಯವಾಗಿ, ಸಮಾಜದ ಶಾಂತಿ ಕದಡಲು ಫೇಕ್ ನ್ಯೂಸ್ ಹಾಕುತ್ತಿದ್ಧಾರೆ. ಇದನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ '' ಎಂದರು.
Special provision on leaves for Police department, planning to increase salary of night duty police staffs says Home Minister Parameshwara.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm