ಬ್ರೇಕಿಂಗ್ ನ್ಯೂಸ್
02-07-23 03:39 pm HK News Desk ಕರ್ನಾಟಕ
ಮೈಸೂರು, ಜುಲೈ 2: ಮೈಸೂರು ಸಂಸದ ಪ್ರತಾಪಸಿಂಹ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಒಬ್ಬರನ್ನು ಪೊಲೀಸ್ ಕಮಿಷರ್ ರಮೇಶ್ ಬಾನೋತ್ ಅಮಾನತು ಮಾಡಿದ್ದಾರೆ.
ವಿವಿ ಪುರಂ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆ ಆಗಿದ್ದ ಪ್ರಕಾಶ ಬಿ ಸೇವೆಯಿಂದ ಅಮಾನತಾದವರು. ಪ್ರತಾಪಸಿಂಹ ಅವರು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಬಗ್ಗೆ ಟೀಕಿಸಿದ್ದ ಸುದ್ದಿಯ ಬಗ್ಗೆ ಪೇದೆ ಪ್ರಕಾಶ್ ಫೇಸ್ಬುಕ್ ನಲ್ಲಿ ಕಮೆಂಟ್ ಮಾಡಿದ್ದರು. ಇದರಿಂದ ಸಂಸದರಿಗೆ ಮುಜುಗರದ ಸನ್ನಿವೇಶ ಆಗಿತ್ತು.

ಸಂಸದರ ವಿರುದ್ಧ ಹಾಕಲಾಗಿದ್ದ ಕಮೆಂಟಿನ ಸ್ಕ್ರೀನ್ ಶಾಟ್ ಸೇರಿಸಿ ಪೇದೆ ವಿರುದ್ಧ ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿತ್ತು. ಸಂಸದ ಪ್ರತಾಪ್ ಮತ್ತು ಬಿಜೆಪಿ ನಾಯಕರು ಸ್ವತಃ ದೂರು ನೀಡಿದ್ದರಿಂದ ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಕಮಿಷನರ್ ಇಲಾಖಾ ವಿಚಾರಣೆ ಬಾಕಿ ಇರಿಸಿ ಪೇದೆಯನ್ನು ಸೇವೆಯಿಂದ ಅಮಾನತು ಮಾಡಿದ್ದಾರೆ.
Mysuru Police head Constable Prakash B has been Suspended for Derogatory Post Against Mysuru MP Pratap Simha. This follows a complaint by the MP to the City Police Commissioner on June 30, against CHC B. Prakash stating that he has indulged in making baseless allegations in public and also posted derogatory comments to video clip of a news channel on Facebook on June 24.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am