ಬ್ರೇಕಿಂಗ್ ನ್ಯೂಸ್
02-07-23 03:39 pm HK News Desk ಕರ್ನಾಟಕ
ಮೈಸೂರು, ಜುಲೈ 2: ಮೈಸೂರು ಸಂಸದ ಪ್ರತಾಪಸಿಂಹ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಒಬ್ಬರನ್ನು ಪೊಲೀಸ್ ಕಮಿಷರ್ ರಮೇಶ್ ಬಾನೋತ್ ಅಮಾನತು ಮಾಡಿದ್ದಾರೆ.
ವಿವಿ ಪುರಂ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆ ಆಗಿದ್ದ ಪ್ರಕಾಶ ಬಿ ಸೇವೆಯಿಂದ ಅಮಾನತಾದವರು. ಪ್ರತಾಪಸಿಂಹ ಅವರು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಬಗ್ಗೆ ಟೀಕಿಸಿದ್ದ ಸುದ್ದಿಯ ಬಗ್ಗೆ ಪೇದೆ ಪ್ರಕಾಶ್ ಫೇಸ್ಬುಕ್ ನಲ್ಲಿ ಕಮೆಂಟ್ ಮಾಡಿದ್ದರು. ಇದರಿಂದ ಸಂಸದರಿಗೆ ಮುಜುಗರದ ಸನ್ನಿವೇಶ ಆಗಿತ್ತು.

ಸಂಸದರ ವಿರುದ್ಧ ಹಾಕಲಾಗಿದ್ದ ಕಮೆಂಟಿನ ಸ್ಕ್ರೀನ್ ಶಾಟ್ ಸೇರಿಸಿ ಪೇದೆ ವಿರುದ್ಧ ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿತ್ತು. ಸಂಸದ ಪ್ರತಾಪ್ ಮತ್ತು ಬಿಜೆಪಿ ನಾಯಕರು ಸ್ವತಃ ದೂರು ನೀಡಿದ್ದರಿಂದ ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಕಮಿಷನರ್ ಇಲಾಖಾ ವಿಚಾರಣೆ ಬಾಕಿ ಇರಿಸಿ ಪೇದೆಯನ್ನು ಸೇವೆಯಿಂದ ಅಮಾನತು ಮಾಡಿದ್ದಾರೆ.
Mysuru Police head Constable Prakash B has been Suspended for Derogatory Post Against Mysuru MP Pratap Simha. This follows a complaint by the MP to the City Police Commissioner on June 30, against CHC B. Prakash stating that he has indulged in making baseless allegations in public and also posted derogatory comments to video clip of a news channel on Facebook on June 24.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm