ಬ್ರೇಕಿಂಗ್ ನ್ಯೂಸ್
02-07-23 08:13 pm HK News Desk ಕರ್ನಾಟಕ
ಬೀದರ್, ಜುಲೈ 2: ನಗರದ ಹೊರವಲಯದ ಕೋಳಾರ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎರಡೇ ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ ಮೃತಪಟ್ಟಿರುವ ಹೃದಯವಿದ್ರಾಹಕ ಘಟನೆ ಭಾನುವಾರ ನಡೆದಿದೆ.
ಕಮಲನಗರ ತಾಲೂಕಿನ ಬಳತ್ ಗ್ರಾಮದ ಅರುಣ ಕಾಶಿನಾಥ ಪಡಸಾಲೆ (33) ಮೃತಪಟ್ಟ ಯುವಕ. ಕಳೆದ ಜೂ. 29ರಂದು ಮದುವೆಯಾಗಿದ್ದ ಅರುಣ, ತನ್ನ ಪತ್ನಿ ಗ್ರಾಮ ಹುಮನಾಬಾದ ತಾಲೂಕಿನ ಮುಗನೂರ್ನಿಂದ ನೌಬಾದ್ಗೆ ಬೈಕ್ ಮೇಲೆ ವಾಪಸ್ ಬರುವಾಗ ಸರ್ಕಾರಿ ಬಸ್ಗೆ ಡಿಕ್ಕಿ ಆಗಿದೆ. ತೀವ್ರ ರಕ್ತಸ್ರಾವ ಹಿನ್ನಲೆ ಅರುಣ ಸ್ಥಳದಲ್ಲೇ ಮೃಪಟ್ಟಿದ್ದಾನೆ.
ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಅರುಣ ಪಡಸಾಲೆ, ನೌಬಾದ್ನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಈಗ ಮದುವೆಯಾದ ಎರಡು ದಿನದಲ್ಲೇ ದುರಂತ ಸಂಭವಿಸಿರುವುದು ಎರಡು ಕುಟುಂಬಗಳಿಗೆ ಆಘಾತವನ್ನುಂಟು ಮಾಡಿದೆ. ಸ್ಥಳಕ್ಕೆ ನೂತನ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Bidar accident, school teacher married two days ago killed after KSRTC bus rams bike. The deceased has been identified as Arun Kashinath.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am