ಬ್ರೇಕಿಂಗ್ ನ್ಯೂಸ್
03-07-23 10:47 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 3: ಸರ್ಕಾರಿ ಸೇವೆ ಸಲ್ಲಿಸುವ ಅಧಿಕಾರಿ ಅಥವಾ ಯಾವುದೇ ನೌಕರನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ, ಎರಡಕ್ಕಿಂತ ಹೆಚ್ಚು ದಿನ ಬಂಧಿಸಿಟ್ಟಲ್ಲಿ ಆತನನ್ನು ಸರ್ಕಾರಿ ಸೇವೆಯಿಂದ ವಜಾ ಮಾಡಬಹುದು. ಆದರೆ, ಲೋಕಾಯುಕ್ತಕ್ಕೆ ಸಿಕ್ಕಿಬಿದ್ದು ಬಂಧನಕ್ಕೊಳಗಾಗಿರುವ ಭ್ರಷ್ಟ ತಹಸೀಲ್ದಾರ್ ಅಜಿತ್ ರೈಯನ್ನು ಬಂಧನದಲ್ಲಿ ಇರುವಾಗಲೇ ರಾಜ್ಯ ಸರ್ಕಾರ ಬೇರೆ ಕಡೆಗೆ ವರ್ಗಾವಣೆ ಮಾಡಿದ್ದು ಅಚ್ಚರಿಗೆ ಕಾರಣವಾಗಿದೆ.
ಅಜಿತ್ ಕುಮಾರ್ ರೈ ಅವರನ್ನು ಬೆಂಗಳೂರು ಕೆಆರ್ ಪುರಂನಿಂದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿಗೆ ವರ್ಗಾವಣೆ ಮಾಡಿದ್ದು ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದರಿಂದ ಕಂದಾಯ ಇಲಾಖೆ ಅಜಿತ್ ರೈ ವಿರುದ್ಧ ಅಮಾನತು ಆದೇಶ ಹೊರಡಿಸಿತ್ತು. ಅಜಿತ್ ರೈ ಅಧಿಕಾರದಲ್ಲಿದ್ರೆ ಸಾಕ್ಷ್ಯನಾಶ, ಅಧಿಕಾರ ದುರ್ಬಳಕೆ, ತನಿಖೆಗೆ ಅಡ್ಡಿಯಾಗಬಹುದು ಎಂದು ಅಮಾನತಿನಲ್ಲಿಟ್ಟಿತ್ತು. ಅದ್ರೆ ಇದೀಗ ಅದೇ ಭ್ರಷ್ಟ ಅಧಿಕಾರಿ ಅಜಿತ್ ರೈಯನ್ನು ಬಂಧನದಿಂದ ಮುಕ್ತಗೊಳ್ಳುವ ಮೊದಲೇ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರಿನ ತಹಸೀಲ್ದಾರ್ (ಗ್ರೇಡ್ 1) ಆಗಿದ್ದ ಅಜಿತ್ ರೈ ಬಳಿ ಅಪಾರ ಪ್ರಮಾಣದ ಬೇನಾಮಿ ಆಸ್ತಿ ಮತ್ತು ಅಕ್ರಮ ಹಣ ಪತ್ತೆಯಾಗಿತ್ತು. ಇದೀಗ ಗ್ರೇಡ್ -1 ಹುದ್ದೆಯಿಂದ ಗ್ರೇಡ್ - 2 ತಹಸೀಲ್ದಾರ್ ಆಗಿ ಹಿಂಬಡ್ತಿಗೊಳಿಸಿ ಸರ್ಕಾರ ವರ್ಗಾವಣೆ ಮಾಡಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಪತ್ತೆಯಾಗಿ ಸಾಕ್ಷ್ಯ ಸಮೇತ ಸಿಕ್ಕಿಬಿದ್ದಿದ್ರೂ ಸರ್ಕಾರ ಮಾತ್ರ ಅಮಾನತುಗೊಂಡ ತಹಸೀಲ್ದಾರರನ್ನ ತರಾತುರಿಯಲ್ಲಿ ರಾಯಚೂರಿಗೆ ವರ್ಗಾಯಿಸಿ ತನಿಖೆಗೆ ಅಡ್ಡಿ ಮಾಡದಂತಾಗಿದೆ.
Tahsildar Ajith kumar rai from puttur transferred to Raichur amid arrest by Lokayukta. Lokayukta Police, who had registered a Disproportionate Assets (DA) case and raided the premises linked to K. R. Puram Tahsildar S. Ajith Kumar Rai, arrested him on Thursday after they found a huge cache of property documents in benami names from his premises.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm