ಬ್ರೇಕಿಂಗ್ ನ್ಯೂಸ್
08-07-23 02:53 pm HK News Desk ಕರ್ನಾಟಕ
ಹುಬ್ಬಳ್ಳಿ, ಜು.7: ಕಳೆನಾಶಕ ಸಿಂಪಡನೆ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕುಮಟಾ ತಾಲೂಕಿನ ಬಾಡ ಗ್ರಾಮದ ನಿವಾಸಿ ಯೋಗೇಶ್ ನಾಯಕ್ ಮೃತಪಟ್ಟಿದ್ದಾರೆ.
ಯೋಗೇಶ್ ನಾಯಕ್ ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಜೂನ್ 27 ರಂದು ಸಾಗವಾನಿ ಸಸಿಗಳ ಕಳೆಯನ್ನು ನಾಶಪಡಿಸಲು ಹಾಗೂ ಭೂಮಿ ಒಳಗಡೆ ಇರುವ ಹುಳಹುಪ್ಪಡಿಗಳನ್ನು ಸಾಯಿಸಲು ಯೋಗೇಶ ನಾಯಕ್ ಪ್ಯಾರಾಗ್ಯೂಟ್ ಎಂಬ ವಿಷಪೂರಿತ ಕೀಟ ನಾಶಕವನ್ನು ಸಿಂಪಡಿಸಿದ್ದರು. ಬಳಿಕ ಕೈ ತೊಳೆಯದೆ ಊಟ, ನೀರು ಸೇವಿಸಿದ್ದಾರೆ ಎನ್ನಲಾಗಿದೆ.
ಬಳಿಕ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಹುಬ್ಬಳ್ಳಿಯ ಎಸ್ಡಿಎಂಗೆ ದಾಖಲಾಗಿದ್ದರು. ಅಲ್ಲಿ ಪರೀಕ್ಷೆ ನಡೆಸಿದಾಗ ಆಗಲೇ ಕಿಡ್ನಿ, ಲಿವರ್, ಲಂಗ್ಸ್ಗಳು ಡ್ಯಾಮೇಜ್ ಆಗಿದ್ದವು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಈ ವೇಳೆಗೆ ಯೋಗೇಶ್ ನಾಯ್ಕ್ ಕೋಮಾ ಸ್ಥಿತಿಗೆ ತಲುಪಿದ್ದರು. ಅಲ್ಲೂ ಕೂಡ ಚಿಕಿತ್ಸೆಗೆ ಸ್ಪಂಧಿಸದ ಕಾರಣ ಹುಬ್ಬಳ್ಳಿಯ ಕಿಮ್ಸ್ಗೆ ಶಿಪ್ಟ್ ಆಗಿದ್ದರು.
Forgetting to wash his hands after spraying insecticide and consuming food has cost a forest officer his life in Hubballi, Karnataka, according to sources. The deceased is identified as forest officer Yogesh Nayak, a resident of Bada village in Kumta taluk.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am