ಬ್ರೇಕಿಂಗ್ ನ್ಯೂಸ್
08-07-23 02:53 pm HK News Desk ಕರ್ನಾಟಕ
ಹುಬ್ಬಳ್ಳಿ, ಜು.7: ಕಳೆನಾಶಕ ಸಿಂಪಡನೆ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕುಮಟಾ ತಾಲೂಕಿನ ಬಾಡ ಗ್ರಾಮದ ನಿವಾಸಿ ಯೋಗೇಶ್ ನಾಯಕ್ ಮೃತಪಟ್ಟಿದ್ದಾರೆ.
ಯೋಗೇಶ್ ನಾಯಕ್ ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಜೂನ್ 27 ರಂದು ಸಾಗವಾನಿ ಸಸಿಗಳ ಕಳೆಯನ್ನು ನಾಶಪಡಿಸಲು ಹಾಗೂ ಭೂಮಿ ಒಳಗಡೆ ಇರುವ ಹುಳಹುಪ್ಪಡಿಗಳನ್ನು ಸಾಯಿಸಲು ಯೋಗೇಶ ನಾಯಕ್ ಪ್ಯಾರಾಗ್ಯೂಟ್ ಎಂಬ ವಿಷಪೂರಿತ ಕೀಟ ನಾಶಕವನ್ನು ಸಿಂಪಡಿಸಿದ್ದರು. ಬಳಿಕ ಕೈ ತೊಳೆಯದೆ ಊಟ, ನೀರು ಸೇವಿಸಿದ್ದಾರೆ ಎನ್ನಲಾಗಿದೆ.
ಬಳಿಕ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಹುಬ್ಬಳ್ಳಿಯ ಎಸ್ಡಿಎಂಗೆ ದಾಖಲಾಗಿದ್ದರು. ಅಲ್ಲಿ ಪರೀಕ್ಷೆ ನಡೆಸಿದಾಗ ಆಗಲೇ ಕಿಡ್ನಿ, ಲಿವರ್, ಲಂಗ್ಸ್ಗಳು ಡ್ಯಾಮೇಜ್ ಆಗಿದ್ದವು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಈ ವೇಳೆಗೆ ಯೋಗೇಶ್ ನಾಯ್ಕ್ ಕೋಮಾ ಸ್ಥಿತಿಗೆ ತಲುಪಿದ್ದರು. ಅಲ್ಲೂ ಕೂಡ ಚಿಕಿತ್ಸೆಗೆ ಸ್ಪಂಧಿಸದ ಕಾರಣ ಹುಬ್ಬಳ್ಳಿಯ ಕಿಮ್ಸ್ಗೆ ಶಿಪ್ಟ್ ಆಗಿದ್ದರು.
Forgetting to wash his hands after spraying insecticide and consuming food has cost a forest officer his life in Hubballi, Karnataka, according to sources. The deceased is identified as forest officer Yogesh Nayak, a resident of Bada village in Kumta taluk.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm