ಬ್ರೇಕಿಂಗ್ ನ್ಯೂಸ್
08-07-23 06:07 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 7: ದೇಶಾದ್ಯಂತ ಮಾನ್ಸೂನ್ ಚುರುಕಾಗಿದೆ. ರಾಜ್ಯದಲ್ಲಿ ಕೊಂಚ ತಡವಾದರೂ ಸದ್ಯ ಹಲವೆಡೆ ವರುಣ ಆರ್ಭಟಿಸುತ್ತಿದ್ದಾನೆ. ಮಲೆನಾಡಿನಲ್ಲೂ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ಶಾಲೆಯಲ್ಲಿ ವಿದ್ಯಾರ್ಥಿಗಳು ಛತ್ರಿ ಹಿಡಿದು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಶಾಲೆಯ ಮೇಲ್ಛಾವಣಿ ಸೋರುತ್ತಿದ್ದು, ಮಕ್ಕಳು ತೊಂದರೆ ಅನುಭವಿಸುವಂತಾಗಿದೆ.
ಹೌದು, ಇದು ಶಿಕ್ಷಣ ಸಚಿವರ ತವರು ಜಿಲ್ಲೆಯ ಪರಿಸ್ಥಿತಿ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೋಡೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯು ಸಂಪೂರ್ಣ ಸೋರುತ್ತಿದೆ. ಈ ಶಾಲೆಯ 9ನೇ ತರಗತಿಯ ಒಳಗೆ ನೀರು ಬರುತ್ತದೆ. ಇದರಿಂದ ಪಾಠ ಕೇಳಬೇಕಾದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಛತ್ರಿ ಹಿಡಿದು ಪಾಠ ಮಾಡುವ ಸ್ಥಿತಿ ನಿರ್ಮಾಣವಾಗಿದೆ.
ಕೋಡೂರು ಗ್ರಾಮದ ಸರ್ಕಾರಿ ಶಾಲೆಯು ಸುಮಾರು 40 ವರ್ಷಗಳ ಹಳೆಯ ಕಟ್ಟಡವಾಗಿದೆ. ಇಲ್ಲಿ 8 ರಿಂದ 10ನೇ ತರಗತಿಯ ತನಕ ಒಟ್ಟು 123 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಇಷ್ಟು ಮಕ್ಕಳಿದ್ದರೂ ಶಾಲೆಯ ದುರಸ್ಥಿ ಕಾರ್ಯ ಇನ್ನೂ ಆಗಿಲ್ಲ. ಇದರಿಂದ ಶಾಲಾ ಕಟ್ಟಡದಲ್ಲಿ ಕಾರಿಡಾರ್ ಸೇರಿದಂತೆ 9ನೇ ತರಗತಿಯ ಮೇಲ್ಛಾವಣಿ ಸೂರುತ್ತಿದೆ.
ಉಳಿದ ಎರಡು ತರಗತಿಯಲ್ಲಿ ನೀರು ಗೋಡೆಗಳ ಮೇಲೆ ಇಳಿಯುತ್ತಿರುತ್ತದೆ. ಇದರಿಂದ ಇಲ್ಲಿ ಸದ್ಯ ಯಾವುದೇ ಸಮಸ್ಯೆ ಇಲ್ಲ. ಮುಖ್ಯವಾಗಿ ಶಾಲೆಯ ಕಾರಿಡಾರ್ ಹಾಗೂ 9 ನೇ ತರಗತಿ ಸೋರುತ್ತಿದೆ. ಸೋರುತ್ತಿರುವ ತರಗತಿಯಲ್ಲಿ ಒಬ್ಬರು ಛತ್ರಿ ಹಿಡಿದುಕೊಂಡರೆ, ಇನ್ನೊಬ್ಬ ವಿದ್ಯಾರ್ಥಿ ಪುಸ್ತಕದಲ್ಲಿ ಶಿಕ್ಷಕರು ಹೇಳಿದ್ದನ್ನು ನೋಟ್ ಮಾಡಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳು ಮಳೆಗಾಲ ಯಾಕಾದ್ರೂ ಬರುತ್ತೋ ಅಂತ ಗೊಣಗುವಂತಾಗಿದೆ.
Students found with umbrella as water leaks from roof due to rains at Koduru in government school at Shivamogga. Students are finding it difficult to attend schools at Educaiton Minister Madhu Bangarappa home town
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm