ಬ್ರೇಕಿಂಗ್ ನ್ಯೂಸ್
10-07-23 02:14 pm HK News Desk ಕರ್ನಾಟಕ
ಹುಬ್ಬಳ್ಳಿ, ಜುಲೈ 10: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ಮುಂದೆ ಈ ರೀತಿಯ ಕೃತ್ಯ ಮರುಕಳಿಸದಂತೆ ನೋಡಿಕೊಳ್ಳಲಾಗುವುದು. ತನಿಖೆಯನ್ನು ಪೊಲೀಸರು ಸಮರ್ಥವಾಗಿ ನಿರ್ವಹಿಸುತ್ತಿದ್ದು ಸಿಬಿಐಗೆ ನೀಡುವ ಅಗತ್ಯ ಇಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದದ ಅವರು, ಈ ಪ್ರಕರಣದಲ್ಲಿ ಯಾವುದೇ ರಾಜಕೀಯ, ತಾರತಮ್ಯ ಮಾಡುವುದಿಲ್ಲ. ಜೈನಮುನಿ ಹತ್ಯೆ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ನಮ್ಮ ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನದಲ್ಲಿ ಇಂತಹ ಕೃತ್ಯ ಮರುಕಳಿಸದಂತೆ ಎಚ್ಚರ ವಹಿಸಲಾಗುವುದು ಎಂದು ಹೇಳಿದರು.

ಅಪರಾಧಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಇದೆ. ಇದು ಸ್ವಾಭಾವಿಕ ಪದ್ದತಿ, ಇದರಲ್ಲಿ ತಾರತಮ್ಯ ಪ್ರಶ್ನೆ ಇಲ್ಲ. ಘಟನೆ ಆದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ. ವರೂರಲ್ಲಿ ಜೈನ ಮುನಿಗಳು ಉಪವಾಸ ಕುಳಿತಿದ್ದಾರೆ. ಅವರ ಬೇಡಿಕೆಗಳನ್ನು ಆಲಿಸಲಾಗುವುದು ಎಂದು ತಿಳಿಸಿದರು.
ಆರೋಪಿಗಳು ಪೊಲೀಸರ ವಶದಲ್ಲಿದ್ದು ತನಿಖೆ ಶುರುವಾಗಿದೆ. ಈ ಹಂತದಲ್ಲಿ ಪ್ರಕರಣವನ್ನು ಸಿಬಿಐಗೆ ನೀಡುವ ಅಗತ್ಯ ಇಲ್ಲ. ಗೃಹ ಇಲಾಖೆಯೇ ಸಮರ್ಥವಾಗಿದೆ. ತನಿಖೆ ಮುಗಿದ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಆಗಲಿದೆ ಎಂದರು.
ಕಾನೂನು ಸುವ್ಯವಸ್ಥೆ ಕುಸಿದಿದೆ ಎಂಬ ಬಿಜೆಪಿ ಆರೋಪದ ಬಗ್ಗೆ, ನಮ್ಮ ವಿರುದ್ಧ ಅಪವಾದ ಹೊರಿಸುವ ಬಿಜೆಪಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗುತ್ತಿಲ್ಲ. ಅವರಲ್ಲಿ ಆಂತರಿಕ ಒಳ ಜಗಳ ಇದೆ. ಅವರಿಗೆ ಎಷ್ಟರ ಮಟ್ಟಿಗೆ ಜವಾಬ್ದಾರಿ ಇದೆ ಎಂಬುದನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ ಎಂದು ಹೇಳಿದರು.
After the murder of Sri Acharya Kamakumara Nandi, a Jain monk, Karnataka Home Minister Dr. G. Parameshwara on Monday said that the government will ensure that no such incidents happen again in the state. The opposition BJP not satisfied with the probe has decided to protest.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am