ಬ್ರೇಕಿಂಗ್ ನ್ಯೂಸ್
10-07-23 03:10 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 10: ಕೆಲ ದಿನಗಳ ಹಿಂದಷ್ಟೇ ಹಾಸನದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಟೊಮ್ಯಾಟೋ ಕಳ್ಳತನವಾಗಿರುವ ಬಗ್ಗೆ ಓದಿದ್ದೀರಿ. ಈಗ ಬೆಂಗಳೂರಿನಲ್ಲಿ ಟೊಮ್ಯಾಟೋ ಸಾಗಿಸುತ್ತಿದ್ದ ವಾಹನವನ್ನೇ ಖದೀಮರು ಎಸ್ಕೇಪ್ ಮಾಡಿದ್ದಾರೆ. ಟೊಮ್ಯಾಟೋಗೆ ಚಿನ್ನದ ಬೆಲೆ ಬಂದಿದ್ದರಿಂದ ಇಂತಹ ಪ್ರಕರಣಗಳು ಕರ್ನಾಟಕದಲ್ಲಿ ನಡೆಯುತ್ತಿವೆ. ರೈತ ಹಾಗೂ ವಾಹನ ಚಾಲಕನ ಮೇಲೆ ಹಲ್ಲೆ ಕೂಡ ನಡೆದಿದೆ.
ಯಲಹಂಕ ಸಮೀಪದ ಚಿಕ್ಕಜಾಲ ಗ್ರಾಮದ ಬಳಿ ಘಟನೆ ನಡೆದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಸುಮಾರು 250 ಕೆಜಿ ಟೊಮ್ಯಾಟೋ ಕಳ್ಳರ ಪಾಲಾಗಿದೆ. ಹಿರಿಯೂರಿನಿಂದ ಕೋಲಾರಕ್ಕೆ ರೈತರು ಬೊಲೆರೋ ವಾಹನದಲ್ಲಿ ಟೊಮ್ಯಾಟೋ ಸಾಗಿಸುತ್ತಿದ್ದರು. ಇದನ್ನು ಕಂಡ ಮೂವರು ಖದೀಮರು ಟೊಮ್ಯಾಟೋ ತುಂಬಿದ್ದ ಬೊಲೆರೋ ವಾಹನವನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ.
ಬಳಿಕ ಆರ್ಎಂ.ಸಿ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪೀಣ್ಯದ ಬಳಿ ವಾಹನ ಅಡ್ಡಗಟ್ಟಿ ತಮ್ಮ ವಾಹನಕ್ಕೆ ಟಚ್ ಮಾಡಿದ್ದೀರಿ ಎಂದು ಗಲಾಟೆ ಮಾಡಿದ್ದಾರೆ. ಈ ವೇಳೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹಣ ಇಲ್ಲ ಎಂದು ಗೊತ್ತಾದಾಗ ಡಿಜಿಟಲ್ ಪೇಮೆಂಟ್ ಮೂಲಕ ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಬಳಿಕ ಬಳಿಕ ರೈತ ಹಾಗೂ ಚಾಲಕನನ್ನು ವಾಹನದಲ್ಲಿಯೇ ಕೂರಿಸಿಕೊಂಡು ಹೋಗಿದ್ದು, ಚಿಕ್ಕಜಾಲ ಬಳಿ ರೈತನನ್ನು ಇಳಿಸಿ ವಾಹನ ಸಮೇತ ಕಳ್ಳರು ಪರಾರಿಯಾಗಿದ್ದಾರೆ. ಆರ್ಎಂಸಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಹಾಸನದಲ್ಲಿ ಟೊಮ್ಯಾಟೋ ಕಳ್ಳತನ!
ಇನ್ನು, ಕೆಲ ದಿನಗಳ ಹಿಂದಷ್ಟೇ ಹಾಸನದಲ್ಲಿ 2 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಟೊಮ್ಯಾಟೋವನ್ನು ದುಷ್ಕರ್ಮಿಗಳು ಕಳ್ಳತನ ಮಾಡಿದ್ದರು. ಬೇಲೂರು ತಾಲೂಕಿನ ಗೋಣಿ ಸೋಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿತ್ತು. ಗೋಣಿ ಸೋಮನಹಳ್ಳಿಯ ಸೋಮಶೇಖರ್ ಎಂಬುವವರು ಟೊಮ್ಯಾಟೋ ಬೆಳೆದಿದ್ದರು. ಆದರೆ, ಟೊಮ್ಯಾಟೋ ಕಳ್ಳತನದಿಂದ ರೈತರು ಕಂಗಾಲಾಗಿದ್ದಾರೆ.
Van carrying tomatoes worth Rs 2 lakh hijacked in Bangalore after assault on Farmer. In one peculiar incident, thieves hijacked a Bolero, which contained over 250 kg of tomato trays. This incident was recorded at the Yelahanka of Bengaluru district on Saturday.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm