ಬ್ರೇಕಿಂಗ್ ನ್ಯೂಸ್
10-07-23 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 10: ವಿಧಾನಸೌಧದಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಡಿ ಎಂದು ಜೆಡಿಎಸ್ ಪರಿಷತ್ ಸದಸ್ಯ ಫಾರೂಕ್ ಒತ್ತಾಯಿಸಿದ್ದಾರೆ.
ವಿಧಾನಸೌಧದಲ್ಲಿ ನಮಗೆ ನಮಾಜ್ಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿಕೊಡಬೇಕು ಎಂದು ವಿಧಾನ ಪರಿಷತ್ನಲ್ಲಿ ಸಭಾಪತಿಗಳ ಗಮನಕ್ಕೆ ತಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಹೆಚ್.ಕೆ ಪಾಟೀಲ್, ಸಭಾದ್ಯಕ್ಷರ ಕೊಠಡಿಯಲ್ಲಿ ಸಭೆ ಕರೆದ ವೇಳೆ ನಾಯಕರ ಮಾತುಗಳನ್ನು ಕೇಳಿ, ಅಧ್ಯಕ್ಷರು ಏನು ಅಪೇಕ್ಷೆ ಮಾಡುತ್ತಾರೆ ಎಂದು ಒಂದು ನಿರ್ಣಯ ಮಾಡಲು ಸರ್ಕಾರ ತೀರ್ಮಾನಿಸುತ್ತದೆ ಎಂದರು.
ಶಾಲಾ ಪಠ್ಯದಲ್ಲಿ ಜಾತ್ಯಾತೀತ ಪಠ್ಯ ತರಬೇಕು ಎಂದ ಅಬ್ದುಲ್ ಜಬ್ಬಾರ್ ಮಾತಿಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಎಂಎಲ್ಸಿ ನಾರಾಯಣಸ್ವಾಮಿ, ಯಾರು ಜಾತ್ಯಾತೀತ ಪಠ್ಯ ತಂದಿದ್ದರು. ಯಾರು ಏನು ಸೇರಿಸಿದ್ರು ಅಂತ ಚರ್ಚೆ ಆಗಲಿ ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಬ್ದುಲ್ ಜಬ್ಬಾರ್, ಜಾತ್ಯಾತೀತ ಅಂದ್ರೆ ನಿಮಗೆ ಯಾಕೆ ಚುರ್ ಅನ್ನುತ್ತೆ. ಜಾತ್ಯಾತೀತ ಕಂಡರೆ ಆಗೊಲ್ಲವಾ ಅಂದಿದ್ದಾರೆ. ಇಬ್ಬರನ್ನೂ ಸಭಾಪತಿ ಸಮಾಧಾನ ಪಡಿಸಿದ್ದಾರೆ.
Separate room for Namaz inside Karnataka Vidhana Soudha demands MLC Farooq.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am