ಬ್ರೇಕಿಂಗ್ ನ್ಯೂಸ್
12-07-23 08:07 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 12: ಚೀನಾ ಆ್ಯಪ್ ಮೂಲಕ ಸಾಲ ಪಡೆದಿದ್ದ ವಿದ್ಯಾರ್ಥಿ ಟಾರ್ಚರ್ ತಾಳದೆ ನೇಣಿಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನ ಎಚ್ಎಂಟಿ ಕ್ವಾರ್ಟರ್ಸ್ನಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ತೇಜಸ್ ಎಂದು ಗುರುತಿಸಲಾಗಿದ್ದು, ಸ್ನೇಹಿತ ಮಹೇಶ್ಗಾಗಿ ಸ್ಲೈಲ್ಸ್ ಪೇ, ಕಿಸಾತ್ ಹಾಗೂ ಕೋಟಕ್ ಮಹೀಂದ್ರಾ ಮೂಲಕ ಲೋನ್ ಪಡೆದಿದ್ದ. ಆದರೆ ಕಳೆದ ಒಂದು ವರ್ಷದಿಂದ ಸ್ನೇಹಿತ ಮಹೇಶ್ ಇಎಂಐ ಕಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ಲೋನ್ ಕೊಟ್ಟವರು ತೇಜಸ್ ಗೆ ಇಎಂಐ ಕಟ್ಟುವಂತೆ ಟಾರ್ಚರ್ ನೀಡುತ್ತಿದ್ದರಂತೆ.
ತೇಜಸ್ ಟಾರ್ಚರ್ ತಾಳದೆ ಡೆತ್ ನೋಟ್ ಬರೆದಿಟ್ಟು ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ತಾಯಿಯ ವೇಲ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
‘ಅಪ್ಪ ಅಮ್ಮ ನನ್ನನ್ನ ಕ್ಷಮಿಸಿ. ನಾನು ಮಾಡಿರುವ ತಪ್ಪಿಗೆ ಬೇರೆ ದಾರಿಯಿಲ್ಲ’ ‘ಮಾಡಿರುವ ಸಾಲ ತೀರಿಸಲು ಆಗುವುದಿಲ್ಲ, ಇದು ನನ್ನ ಕೊನೆ ತೀರ್ಮಾನ’ ‘ಥ್ಯಾಂಕ್ಸ್ ಗುಡ್ ಬೈ’ ಎಂದು ಡೆತ್ ನೋಟ್ ಬರೆದಿಟ್ಟು ತೇಜಸ್ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಗೆ ತೇಜಸ್ ಪೋಷಕರು ದೂರು ನೀಡಿದಿದ್ದಾರೆ.
In a tragic incident, a student, who had taken a loan through a Chinese app, committed suicide by hanging himself at hmt quarters in Bengaluru on Wednesday. The student, identified as Tejas, had taken loans for his friend Mahesh through Silspey, Kisat and Kotak Mahindra. But for the past one year, his friend Mahesh has not paid the EMI. In this context, the lenders were harassing Tejas to pay the EMI.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am