ಬ್ರೇಕಿಂಗ್ ನ್ಯೂಸ್
13-07-23 01:29 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 13: ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿರುವ ಬಗ್ಗೆ ಗಂಭೀರ ಆರೋಪ ಮಾಡಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ತಮ್ಮ ಆರೋಪದ ಬಗ್ಗೆ ದಾಖಲೆಗಳನ್ನು ಸರ್ಕಾರಕ್ಕೆ ಒಪ್ಪಿಸುವುದಾಗಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಅಧಿಕಾರಿಗಳ ವರ್ಗಾವಣೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಕೃಷಿ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ವಿವಿಧ ಯೋಜನೆಗಳಿಗೆ ನಿಗದಿಪಡಿಸಲಾಗಿದೆ ಎನ್ನಲಾದ ‘ಕಮಿಷನ್ ದರಪಟ್ಟಿ’ಯನ್ನು ಬುಧವಾರ ವಿಧಾನಸಭೆಗೆ ಸಲ್ಲಿಸಿದರು.
ಎಲ್ಲ ಇಲಾಖೆಗಳಲ್ಲಿ ವರ್ಗಾವಣೆಗೆ ದರ ನಿಗದಿ ಆಗಿದೆ. ಈ ಬಗ್ಗೆ ಹಾದಿ ಬೀದಿಯಲ್ಲಿ ಜನರು ಆಡಿಕೊಳ್ಳುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಯಾವುದೋ ಒಂದು ಇಲಾಖೆಯಲ್ಲಿ ನಿಗದಿ ಮಾಡಿರುವ ವರ್ಗಾವಣೆಯ ದರಪಟ್ಟಿ ನನ್ನ ಕೈಯ್ಯಲ್ಲಿ ಇದೆ. ಅದನ್ನು ಯಾರೋ ನನಗೆ ತಂದು ಸಂಪೂರ್ಣ ವಿವರ ನೀಡಿದ್ದಾರೆ ಎಂದರು.
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ನೀವು (ಕಾಂಗ್ರೆಸ್), ನೇಮಕಾತಿ, ಅಧಿಕಾರಿಗಳ ವರ್ಗಾವಣೆ ಹಾಗೂ ಸ್ಥಳ ನಿಯುಕ್ತಿಗೆ ದರ ನಿಗದಿ ಮಾಡಿದ್ದ ಬಗ್ಗೆ ಜಾಹೀರಾತನ್ನೂ ನೀಡಿದ್ದೀರಿ. ದರಪಟ್ಟಿಯನ್ನೂ ಪ್ರಕಟಿಸಲಾಗಿತ್ತು. ಈಗ ಒಂದು ಇಲಾಖೆಯ ದರಪಟ್ಟಿ ನನ್ನ ಬಳಿ ಇದೆ. ಅಧಿಕಾರಿಗಳೇ ನನಗೆ ಕೊಟ್ಟಿದ್ದಾರೆ ಎಂದು ತಮ್ಮ ಬಳಿ ಇದ್ದ ಪಟ್ಟಿಯನ್ನು ವಿಧಾನಸಭೆಯಲ್ಲಿ ಪ್ರದರ್ಶಿಸಿದರು.
JD(S) leader H.D. Kumaraswamy, who has been alleging that there is a “transfer racket” of officials in the new dispensation, on Wednesday, displayed a sheet of paper in the Assembly that he claimed mentions different “rates” for transfers of officials in a particular department.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am