ಬ್ರೇಕಿಂಗ್ ನ್ಯೂಸ್
13-07-23 11:04 pm HK News Desk ಕರ್ನಾಟಕ
ಕೋಲಾರ, ಜುಲೈ 13: ಮಾರುಕಟ್ಟೆಯಲ್ಲಿ ಟೊಮೆಟೊ ದರ ಕೇಜಿಗೆ 200 ರೂ. ತಲುಪಿದ್ದು ಕಳ್ಳತನದ ಭಯ ಶುರುವಾಗಿದೆ. ದರ ಹೆಚ್ಚಾದ್ದರಿಂದ ಟೊಮೆಟೋ ಕೃಷಿಕರು ಕಳವು ಆತಂಕದ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ಮಾಡಿಕೊಂಡಿದ್ದಾರೆ. ಕೋಲಾರದ ತರಕಾರಿ ಮಾರುಕಟ್ಟೆಯಲ್ಲಿಯೂ ರಕ್ಷಣೆಗೆ ಪೊಲೀಸರನ್ನು ನೇಮಿಸಲಾಗಿದೆ.
ಕೋಲಾರ ಜಿಲ್ಲೆಯ ಕೆಲವು ತೋಟಗಳಲ್ಲಿ ಈಗಾಗಲೇ ಟೊಮೆಟೊ ಕಳವು ಪ್ರಕರಣ ನಡೆದಿದ್ದು ಕಳವು ತಡೆಯಲು ತೋಟಗಳಲ್ಲಿ ರೈತರು ಹಗಲಿರುಳು ಕಾವಲು ನಿಲ್ಲುತ್ತಿದ್ದಾರೆ. ಕೋಲಾರದ ಟೊಮೆಟೊ ಮಾರುಕಟ್ಟೆಯಲ್ಲಿ ನಿತ್ಯವೂ ಕೋಟ್ಯಾಂತರ ರುಪಾಯಿ ವಹಿವಾಟು ನಡೆಯುತ್ತದೆ. ಟೊಮೆಟೊಗೆ ಬಂಗಾರದ ಬೆಲೆ ಬಂದಿರೋದ್ರಿಂದ ಮಾರುಕಟ್ಟೆಯಲ್ಲಿ ರಕ್ಷಣೆ ಅನಿವಾರ್ಯ ಆಗಿದ್ದು ಬೆಳೆಗಾರರೇ ತಮ್ಮ ಟೊಮೆಟೋ ದಾಸ್ತಾನಿನ ಮೇಲೆ ಹೆಚ್ಚಿನ ನಿಗಾ ವಹಿಸುತ್ತಿದ್ದಾರೆ.
ಹೀಗಾಗಿ ಟೊಮೆಟೊ ಮಾರುಕಟ್ಟೆಯಲ್ಲಿ ಭದ್ರತೆಗಾಗಿ ಸಿಸಿ ಕ್ಯಾಮರಾ ಮತ್ತು ಖಾಸಗಿ ರಕ್ಷಕರನ್ನು ನೇಮಿಸಲಾಗಿದೆ. ಜೊತೆಗೆ, ಪೊಲೀಸರ ಭದ್ರತೆಯನ್ನೂ ಒದಗಿಸಲಾಗಿದೆ. ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ ರಾಜ್ಯದಲ್ಲಿ ಅತಿ ಹೆಚ್ಚು ಟೊಮೆಟೊ ಬೆಳೆಯುವ ಜಿಲ್ಲೆಗಳಾಗಿದ್ದು ಈ ಭಾಗದ ರೈತರು ಬಂಗಾರದ ಬೆಳೆ ಬೆಳೆಯುತ್ತಿದ್ದಾರೆ. ದರ ಇಲ್ಲದೇ ಇದ್ದಾಗ ರಸ್ತೆಗೆ ಸುರಿಯುತ್ತಿದ್ದ ರೈತರು ಒಂದೊಂದು ಟೊಮ್ಯಾಟೊ ಕೂಡ ಅಮೂಲ್ಯ ಎನ್ನುವ ರೀತಿ ಕಣ್ಣಿಗೆ ಎಣ್ಣೆ ಬಿಟ್ಕೊಂಡು ಭದ್ರತೆ ನಿಲ್ಲುತ್ತಿದ್ದಾರೆ.
The price of tomatoes in the market has gone up by Rs 200 per kg. The fear of theft has begun. Tomato growers have taken up police security in the wake of fears of theft as the prices have gone up. Police have also been deployed at the vegetable market in Kolar for protection.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am