ಬ್ರೇಕಿಂಗ್ ನ್ಯೂಸ್
15-07-23 04:29 pm HK News Desk ಕರ್ನಾಟಕ
ಹಾಸನ, ಜುಲೈ 15: ಉತ್ತರ ಭಾರತದ ಕಾರ್ಮಿಕರಿಬ್ಬರು ಮಲಗಿದಲ್ಲಿಯೇ ನಿಗೂಢ ರೀತಿಯಲ್ಲಿ ಪ್ರಾಣಬಿಟ್ಟ ಘಟನೆ ಹಾಸನ ತಾಲ್ಲೂಕಿನ ಹನುಮಂತಪುರ ಗ್ರಾಮದಲ್ಲಿ ನಡೆದಿದೆ.
ಕೊಠಡಿಯಲ್ಲಿ ಮಲಗಿದ್ದ ಸ್ಥಳದಲ್ಲೇ ಇಬ್ಬರು ಯುವಕರು ಸಾವು ಕಂಡಿದ್ದಾರೆ. ಉದ್ಯೋಗ ಅರಸಿ ಉತ್ತರ ಪ್ರದೇಶದಿಂದ ಬಂದಿದ್ದ ನಬಾಬ್ (24) ಮತ್ತು ರಾಮ್ಸಂಜೀವನ್ (30) ಎಂಬವರು ಮೃತರು. ಉತ್ತರ ಪ್ರದೇಶದ ನಯನಪುರ್ ಗ್ರಾಮದ ಯುವಕರು ಕೆಲಸ ಅರಸಿ ಹಾಸನಕ್ಕೆ ಬಂದಿದ್ದು ಎರಡು ದಿನ ಕೆಲಸ ಮಾಡಿ ಜ್ವರದಿಂದ ಬಳಲಿ ಕೆಲಸಕ್ಕೆ ರಜೆ ಮಾಡಿದ್ದರು. ಆಸ್ಪತ್ರೆಗೆ ಹೋಗಿ ಬಂದು ಔಷಧಿ ಸೇವಿಸಿ ಮಲಗಿದ್ದವರು ನಿಗೂಢ ಸಾವನ್ನಪ್ಪಿದ್ದಾರೆ.
ಹನುಮಂತಪುರ ಗ್ರಾಮದ ಮಹೇಶ್ ಎಂಬವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ರೂಂ ಪಡೆದು ಯುವಕರು ವಾಸವಿದ್ದರು. ಬುಧವಾರ ರಾತ್ರಿ ಊಟ ಮುಗಿಸಿ ರೂಮಿನಲ್ಲಿ ಮಲಗಿದ್ದ ಇಬ್ಬರು ಯುವಕರು, ಶುಕ್ರವಾರದ ವರೆಗೂ ಕೊಠಡಿ ಬಾಗಿಲು ತೆರೆದಿರಲಿಲ್ಲ. ಹಾಗಾಗಿ ಬಾಗಿಲು ಒಡೆದು ಮನೆಯ ಮಾಲೀಕ ಪರಿಶೀಲನೆ ನಡೆಸಿದ್ದು ಯುವಕರು ತಾವು ಮಲಗಿದ್ದ ಜಾಗದಲ್ಲಿಯೇ ಸಾವನ್ನಪ್ಪಿದ್ದು ಪತ್ತೆಯಾಗಿದೆ. ಇಬ್ಬರ ಮೂಗಿನಲ್ಲು ರಕ್ತ ಬಂದಿದ್ದು ಒಂದೇ ರೀತಿಯ ಸಾವಿಗೇನು ಕಾರಣ ಎಂದು ಪರಿಶೀಲನೆ ಆಗಬೇಕಷ್ಟೆ.
ಕೊಳೆಯಲಾರಂಭಿಸಿದ್ದ ಮೃತದೇಹಗಳನ್ನು ಹಾಸನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಹಾಸನ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Hassan two laboures from north found dead as sleeping.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm