ಬ್ರೇಕಿಂಗ್ ನ್ಯೂಸ್
15-07-23 04:29 pm HK News Desk ಕರ್ನಾಟಕ
ಹಾಸನ, ಜುಲೈ 15: ಉತ್ತರ ಭಾರತದ ಕಾರ್ಮಿಕರಿಬ್ಬರು ಮಲಗಿದಲ್ಲಿಯೇ ನಿಗೂಢ ರೀತಿಯಲ್ಲಿ ಪ್ರಾಣಬಿಟ್ಟ ಘಟನೆ ಹಾಸನ ತಾಲ್ಲೂಕಿನ ಹನುಮಂತಪುರ ಗ್ರಾಮದಲ್ಲಿ ನಡೆದಿದೆ.
ಕೊಠಡಿಯಲ್ಲಿ ಮಲಗಿದ್ದ ಸ್ಥಳದಲ್ಲೇ ಇಬ್ಬರು ಯುವಕರು ಸಾವು ಕಂಡಿದ್ದಾರೆ. ಉದ್ಯೋಗ ಅರಸಿ ಉತ್ತರ ಪ್ರದೇಶದಿಂದ ಬಂದಿದ್ದ ನಬಾಬ್ (24) ಮತ್ತು ರಾಮ್ಸಂಜೀವನ್ (30) ಎಂಬವರು ಮೃತರು. ಉತ್ತರ ಪ್ರದೇಶದ ನಯನಪುರ್ ಗ್ರಾಮದ ಯುವಕರು ಕೆಲಸ ಅರಸಿ ಹಾಸನಕ್ಕೆ ಬಂದಿದ್ದು ಎರಡು ದಿನ ಕೆಲಸ ಮಾಡಿ ಜ್ವರದಿಂದ ಬಳಲಿ ಕೆಲಸಕ್ಕೆ ರಜೆ ಮಾಡಿದ್ದರು. ಆಸ್ಪತ್ರೆಗೆ ಹೋಗಿ ಬಂದು ಔಷಧಿ ಸೇವಿಸಿ ಮಲಗಿದ್ದವರು ನಿಗೂಢ ಸಾವನ್ನಪ್ಪಿದ್ದಾರೆ.
ಹನುಮಂತಪುರ ಗ್ರಾಮದ ಮಹೇಶ್ ಎಂಬವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ರೂಂ ಪಡೆದು ಯುವಕರು ವಾಸವಿದ್ದರು. ಬುಧವಾರ ರಾತ್ರಿ ಊಟ ಮುಗಿಸಿ ರೂಮಿನಲ್ಲಿ ಮಲಗಿದ್ದ ಇಬ್ಬರು ಯುವಕರು, ಶುಕ್ರವಾರದ ವರೆಗೂ ಕೊಠಡಿ ಬಾಗಿಲು ತೆರೆದಿರಲಿಲ್ಲ. ಹಾಗಾಗಿ ಬಾಗಿಲು ಒಡೆದು ಮನೆಯ ಮಾಲೀಕ ಪರಿಶೀಲನೆ ನಡೆಸಿದ್ದು ಯುವಕರು ತಾವು ಮಲಗಿದ್ದ ಜಾಗದಲ್ಲಿಯೇ ಸಾವನ್ನಪ್ಪಿದ್ದು ಪತ್ತೆಯಾಗಿದೆ. ಇಬ್ಬರ ಮೂಗಿನಲ್ಲು ರಕ್ತ ಬಂದಿದ್ದು ಒಂದೇ ರೀತಿಯ ಸಾವಿಗೇನು ಕಾರಣ ಎಂದು ಪರಿಶೀಲನೆ ಆಗಬೇಕಷ್ಟೆ.
ಕೊಳೆಯಲಾರಂಭಿಸಿದ್ದ ಮೃತದೇಹಗಳನ್ನು ಹಾಸನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಹಾಸನ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Hassan two laboures from north found dead as sleeping.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am