ಬ್ರೇಕಿಂಗ್ ನ್ಯೂಸ್
15-07-23 04:29 pm HK News Desk ಕರ್ನಾಟಕ
ಹಾಸನ, ಜುಲೈ 15: ಉತ್ತರ ಭಾರತದ ಕಾರ್ಮಿಕರಿಬ್ಬರು ಮಲಗಿದಲ್ಲಿಯೇ ನಿಗೂಢ ರೀತಿಯಲ್ಲಿ ಪ್ರಾಣಬಿಟ್ಟ ಘಟನೆ ಹಾಸನ ತಾಲ್ಲೂಕಿನ ಹನುಮಂತಪುರ ಗ್ರಾಮದಲ್ಲಿ ನಡೆದಿದೆ.
ಕೊಠಡಿಯಲ್ಲಿ ಮಲಗಿದ್ದ ಸ್ಥಳದಲ್ಲೇ ಇಬ್ಬರು ಯುವಕರು ಸಾವು ಕಂಡಿದ್ದಾರೆ. ಉದ್ಯೋಗ ಅರಸಿ ಉತ್ತರ ಪ್ರದೇಶದಿಂದ ಬಂದಿದ್ದ ನಬಾಬ್ (24) ಮತ್ತು ರಾಮ್ಸಂಜೀವನ್ (30) ಎಂಬವರು ಮೃತರು. ಉತ್ತರ ಪ್ರದೇಶದ ನಯನಪುರ್ ಗ್ರಾಮದ ಯುವಕರು ಕೆಲಸ ಅರಸಿ ಹಾಸನಕ್ಕೆ ಬಂದಿದ್ದು ಎರಡು ದಿನ ಕೆಲಸ ಮಾಡಿ ಜ್ವರದಿಂದ ಬಳಲಿ ಕೆಲಸಕ್ಕೆ ರಜೆ ಮಾಡಿದ್ದರು. ಆಸ್ಪತ್ರೆಗೆ ಹೋಗಿ ಬಂದು ಔಷಧಿ ಸೇವಿಸಿ ಮಲಗಿದ್ದವರು ನಿಗೂಢ ಸಾವನ್ನಪ್ಪಿದ್ದಾರೆ.
ಹನುಮಂತಪುರ ಗ್ರಾಮದ ಮಹೇಶ್ ಎಂಬವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ರೂಂ ಪಡೆದು ಯುವಕರು ವಾಸವಿದ್ದರು. ಬುಧವಾರ ರಾತ್ರಿ ಊಟ ಮುಗಿಸಿ ರೂಮಿನಲ್ಲಿ ಮಲಗಿದ್ದ ಇಬ್ಬರು ಯುವಕರು, ಶುಕ್ರವಾರದ ವರೆಗೂ ಕೊಠಡಿ ಬಾಗಿಲು ತೆರೆದಿರಲಿಲ್ಲ. ಹಾಗಾಗಿ ಬಾಗಿಲು ಒಡೆದು ಮನೆಯ ಮಾಲೀಕ ಪರಿಶೀಲನೆ ನಡೆಸಿದ್ದು ಯುವಕರು ತಾವು ಮಲಗಿದ್ದ ಜಾಗದಲ್ಲಿಯೇ ಸಾವನ್ನಪ್ಪಿದ್ದು ಪತ್ತೆಯಾಗಿದೆ. ಇಬ್ಬರ ಮೂಗಿನಲ್ಲು ರಕ್ತ ಬಂದಿದ್ದು ಒಂದೇ ರೀತಿಯ ಸಾವಿಗೇನು ಕಾರಣ ಎಂದು ಪರಿಶೀಲನೆ ಆಗಬೇಕಷ್ಟೆ.
ಕೊಳೆಯಲಾರಂಭಿಸಿದ್ದ ಮೃತದೇಹಗಳನ್ನು ಹಾಸನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಹಾಸನ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Hassan two laboures from north found dead as sleeping.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm