ಬ್ರೇಕಿಂಗ್ ನ್ಯೂಸ್
16-07-23 02:48 pm HK News Desk ಕರ್ನಾಟಕ
ಮೈಸೂರು, ಜುಲೈ 16: ಮೈಸೂರಿನ ಟಿ.ನರಸೀಪುರದಲ್ಲಿ ವೇಣು ಗೋಪಾಲ್ ಹತ್ಯೆಗೆ ಸಂಬಂಧಿಸಿ, ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿ ಇನ್ಟಾಗ್ರಾಂ ನಲ್ಲಿ ಪೋಸ್ಟ್ ಹಾಕಲಾಗಿದ್ದು ಈ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ರಾಜೀ ಹಿಂದೂ ಎಂಬ ಹೆಸರಲ್ಲಿ ಇನ್ಸ್ ಟಾ ಗ್ರಾಂ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು ವೈರಲ್ ಆಗಿದೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ದೆ ತಡ ಕೊಲೆಗಳು ನಡೀತಿದೆ, ಸಿದ್ರಾಮುಲ್ಲ ಖಾನ್ ಸರ್ಕಾರದಲ್ಲಿ ಹಿಂದೂಗಳಿಗೆ ಉಳಿಗಾಲವಿಲ್ಲ. ಹಿಂದೂ ಕಾರ್ಯಕರ್ತರ ಶಕ್ತಿ ದಮನ ಮಾಡಲು ಈ ಸರ್ಕಾರ ಹೊರಟಿದೆ ಎಂದು ಬರೆಯಲಾಗಿದೆ.


ಇನ್ನೊಂದು ಪೋಸ್ಟ್ ನಲ್ಲಿ ನಾವೆಲ್ಲ ಒಗ್ಗಟ್ಟಾಗಿ ನಮ್ಮ ಕಾರ್ಯಕರ್ತರ ಬೆನ್ನಿಗೆ ನಿಲ್ಲಬೇಕಿದೆ. ನಾವೆಲ್ಲರೂ ಸೇರಿ ಸ್ವಯಂಪ್ರೇರಿತವಾಗಿ ತಿ.ನರಸೀಪುರದಲ್ಲಿ ಬಂದ್ ಮಾಡೋಣ. ಸಿದ್ದರಾಮಯ್ಯ ಡ್ಯಾಶ್ ಡ್ಯಾಶ್ ಎಂದು ಕೆಟ್ಟದಾಗಿ ಬರೆಯಲಾಗಿದೆ. ಈ ಬಗ್ಗೆ ಮೈಸೂರು ಸೈಬರ್ ಕ್ರೈಮ್ ಬ್ರಾಂಚ್ ಠಾಣೆಯಲ್ಲಿ ವರುಣ ಹೋಬಳಿಯ ಮೆಲ್ಲಹಳ್ಳಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ರವಿ ಕುಮಾರ್ ಎಂಬವರು ದೂರು ದಾಖಲಿಸಿದ್ದಾರೆ. ಪೊಲೀಸರು ಎಫ್ಐಆರ್ ದಾಖಲಿಸಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
In connection with the murder of Venugopal at T. Narasipur in Mysuru, a police complaint has been lodged against Chief Minister Siddharamaiah for allegedly posting derogatory remarks against him on Instagram.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm