ಬ್ರೇಕಿಂಗ್ ನ್ಯೂಸ್
18-07-23 10:31 pm HK News Desk ಕರ್ನಾಟಕ
ಚಿಕ್ಕಮಗಳೂರು, ಜುಲೈ 18: ರಾಜ್ಯ ಸರ್ಕಾರ ಮಹಿಳೆಯರಿಗೆ ಎರಡು ಸಾವಿರ ಕೊಡುವ ಗೃಹಲಕ್ಷ್ಮಿ ಯೋಜನೆಯನ್ನು ಅಧಿಕೃತ ಜಾರಿಗೊಳಿಸುವ ಮೊದಲೇ ನಕಲಿ ಅರ್ಜಿಗಳು ಕಾಣಿಸಿಕೊಂಡಿದ್ದು ಜನರನ್ನು ಯಾಮಾರಿಸುವ ಪ್ರಯತ್ನ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಗೃಹ ಲಕ್ಷ್ಮಿ ಯೋಜನೆ ಪಡೆಯಲೆಂದು ನಕಲಿ ಅರ್ಜಿಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ರೀತಿಯ ನಕಲಿ ನೋಂದಣಿ ಪತ್ರಗಳು ಜಿಲ್ಲೆಯ ಹಲವೆಡೆ ಕಂಡುಬಂದಿವೆ. ನಕಲಿ ಅರ್ಜಿಗಳನ್ನು 100 ರಿಂದ 200 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಅರ್ಜಿಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆಶಿ, ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಫೋಟೋ ಬಳಸಲಾಗಿದೆ. ನಕಲಿ ಅರ್ಜಿಯನ್ನು ಸಿಎಂ, ಸಚಿವರ ಫೋಟೋ ಬಳಸಿ ಮಾರಾಟ ಮಾಡಿದ್ದಲ್ಲದೆ, ಜನರನ್ನು ಯಾಮಾರಿಸುವ ಯತ್ನ ನಡೆದಿದೆ.


ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳ ಸೈಬರ್ ಸೆಂಟರ್ ಗಳಲ್ಲಿ ನಕಲಿ ಅರ್ಜಿಯ ಹಾವಳಿ ಕಂಡುಬಂದಿದ್ದು ರಾಜ್ಯ ಸರ್ಕಾರ ಅಧಿಕೃತವಾಗಿ ಯೋಜನೆ ಜಾರಿ ಮಾಡುವ ಮೊದಲೇ ಅರ್ಜಿಗಳನ್ನು ಕೊಟ್ಟು ಜನರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ನಕಲಿ ಅರ್ಜಿಯ ಜಾಲ ಪತ್ತೆ ಮಾಡಬೇಕೆಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಶೃಂಗೇರಿ ತಹಶೀಲ್ದಾರ್ ಹಾಗೂ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.
Gruha Lakshmi Scheme fake sale of application, complaint filed at Sringeri.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am