ಬ್ರೇಕಿಂಗ್ ನ್ಯೂಸ್
18-07-23 10:31 pm HK News Desk ಕರ್ನಾಟಕ
ಚಿಕ್ಕಮಗಳೂರು, ಜುಲೈ 18: ರಾಜ್ಯ ಸರ್ಕಾರ ಮಹಿಳೆಯರಿಗೆ ಎರಡು ಸಾವಿರ ಕೊಡುವ ಗೃಹಲಕ್ಷ್ಮಿ ಯೋಜನೆಯನ್ನು ಅಧಿಕೃತ ಜಾರಿಗೊಳಿಸುವ ಮೊದಲೇ ನಕಲಿ ಅರ್ಜಿಗಳು ಕಾಣಿಸಿಕೊಂಡಿದ್ದು ಜನರನ್ನು ಯಾಮಾರಿಸುವ ಪ್ರಯತ್ನ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಗೃಹ ಲಕ್ಷ್ಮಿ ಯೋಜನೆ ಪಡೆಯಲೆಂದು ನಕಲಿ ಅರ್ಜಿಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ರೀತಿಯ ನಕಲಿ ನೋಂದಣಿ ಪತ್ರಗಳು ಜಿಲ್ಲೆಯ ಹಲವೆಡೆ ಕಂಡುಬಂದಿವೆ. ನಕಲಿ ಅರ್ಜಿಗಳನ್ನು 100 ರಿಂದ 200 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಅರ್ಜಿಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆಶಿ, ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಫೋಟೋ ಬಳಸಲಾಗಿದೆ. ನಕಲಿ ಅರ್ಜಿಯನ್ನು ಸಿಎಂ, ಸಚಿವರ ಫೋಟೋ ಬಳಸಿ ಮಾರಾಟ ಮಾಡಿದ್ದಲ್ಲದೆ, ಜನರನ್ನು ಯಾಮಾರಿಸುವ ಯತ್ನ ನಡೆದಿದೆ.


ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳ ಸೈಬರ್ ಸೆಂಟರ್ ಗಳಲ್ಲಿ ನಕಲಿ ಅರ್ಜಿಯ ಹಾವಳಿ ಕಂಡುಬಂದಿದ್ದು ರಾಜ್ಯ ಸರ್ಕಾರ ಅಧಿಕೃತವಾಗಿ ಯೋಜನೆ ಜಾರಿ ಮಾಡುವ ಮೊದಲೇ ಅರ್ಜಿಗಳನ್ನು ಕೊಟ್ಟು ಜನರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ನಕಲಿ ಅರ್ಜಿಯ ಜಾಲ ಪತ್ತೆ ಮಾಡಬೇಕೆಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಶೃಂಗೇರಿ ತಹಶೀಲ್ದಾರ್ ಹಾಗೂ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.
Gruha Lakshmi Scheme fake sale of application, complaint filed at Sringeri.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am