ಬ್ರೇಕಿಂಗ್ ನ್ಯೂಸ್
19-07-23 11:14 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19: ಬೆಳಗಾವಿ ಜಿಲ್ಲೆಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಬುಧವಾರ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ವಿಚಾರವನ್ನು ತಿಳಿಸಿದ್ದಾರೆ. ಜೈನ ಮುನಿಯನ್ನು ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿತ್ತು. ಆದರೆ ಹತ್ಯೆ ಪ್ರಕರಣದಲ್ಲಿ ಬೇರೆ ಆಯಾಮ ಇದೆ. ಈ ಹಿನ್ನೆಲೆಯಲ್ಲಿ ಇದನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿತ್ತು. ಆದರೆ ಇದೀಗ ಸಿದ್ದರಾಮಯ್ಯ ಅವರು ಸಿಐಡಿ ತನಿಖೆಗೆ ನೀಡುವ ನಿರ್ಧಾರ ಮಾಡಿದ್ದಾರೆ.
ಜುಲೈ 6ರಂದು ಬೆಳಗ್ಗೆಯಿಂದ ಮುನಿಗಳು ನಾಪತ್ತೆಯಾಗಿದ್ದರು. ಭಕ್ತರು ಹುಡುಕಿದರೂ ಮುನಿಗಳು ಪತ್ತೆಯಾಗಿರಲಿಲ್ಲ. ಹೀಗಾಗಿ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಮರುದಿನವೇ ಪೊಲೀಸರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಕೊಲೆ ಕೃತ್ಯ ಬೆಳಕಿಗೆ ಬಂದಿತ್ತು. ಆರೋಪಿಗಳು ರಾಯಬಾಗ ತಾಲೂಕಿನ ಕಟಕಬಾವಿ ಗ್ರಾಮದ ಹೊರವಲಯದ ಬೋರ್ವೆಲ್ನಲ್ಲಿ ಜೈನ ಮುನಿಗಳ ಶವ ಎಸೆದಿರುವುದಾಗಿ ಮಾಹಿತಿ ನೀಡಿದ್ದರು.
Karnataka government has ordered a probe by the Criminal Investigation Department (CID) into the murder of a Digambar Jain monk in Belagavi. Chief Minister Siddaramaiah announced in the legislative Assembly that the CID will probe the murder of Acharya Kamakumara Nandi maharaj on July 6. The body was found on July 8.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am