ಬ್ರೇಕಿಂಗ್ ನ್ಯೂಸ್
21-07-23 08:57 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 21: ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯ ಬಗ್ಗೆ ರಾಜ್ಯ ಕಾಂಗ್ರೆಸ್ ವ್ಯಂಗ್ಯ ಮಾತಿನಿಂದ ತಿವಿದಿದ್ದು ಎರಡು ಪಕ್ಷಗಳ ನಡೆಯು "ಕುರುಡನ ಹೆಗಲ ಮೇಲೆ ಕುಂಟನ ಸವಾರಿ"ಯಂತಿದೆ! ಎಂದು ಟೀಕೆ ಮಾಡಿದೆ.
ಒಬ್ಬರಿಗೆ ನಡೆಯಲಾಗದು, ಮತ್ತೊಬ್ಬರಿಗೆ ಕಣ್ಣು ಕಾಣದು. ಒಟ್ಟಿನಲ್ಲಿ ಈ ಸವಾರಿಯು ದಾರಿ ತಪ್ಪಿ ಪ್ರಪಾತಕ್ಕೆ ಬೀಳುವುದು ನಿಶ್ಚಿತ. ನಾಯಕತ್ವವಿಲ್ಲದ ಬಿಜೆಪಿ ಜೆಡಿಎಸ್ ನಿಂದ ನಾಯಕತ್ವದ ಎರವಲು ಪಡೆಯಲು ಮುಂದಾಗಿದ್ದು ನಾಚಿಕೆಗೇಡು. ಇತ್ತ ಜೆಡಿಎಸ್ ಕೋಮುವಾದಿಗಳ ಸಂಘ ಮಾಡಿದ್ದು ಮತಿಗೇಡಿತನ ಎಂದು ಕಾಂಗ್ರೆಸ್ ಹೇಳಿದೆ.
ಹೊಸ ರಾಜಕೀಯ ಸಮ್ಮಿಶ್ರಣವೊಂದು ತಯಾರಾಗುತ್ತಿದೆ. ಈಗ ನಮಗಿರುವ ಪ್ರಶ್ನೆ, ಜೆಡಿಎಸ್ ಕೋಮುವಾದವನ್ನು ಅಳವಡಿಸಿಕೊಳ್ಳುತ್ತದೆಯೇ ಅಥವಾ ಬಿಜೆಪಿ ಜಾತ್ಯತೀತತೆಯನ್ನು ಅಳವಡಿಸಿಕೊಳ್ಳುತ್ತದೆಯೇ?
ರಾಜಕೀಯ ಬೆಳವಣಿಗೆಗಳನ್ನು ನೋಡುತ್ತಿದ್ದರೆ ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವುದು ಕಾಣುತ್ತಿದೆ, ಥೇಟ್. ನಾಗವಲ್ಲಿಯ ತರ!! ಎಂದು ಕಾಂಗ್ರೆಸ್, ಜೆಡಿಎಸ್ ನಡೆಯ ಬಗ್ಗೆ ಟೀಕೆ ಮಾಡಿದೆ.
ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯು "ಕುರುಡನ ಹೆಗಲ ಮೇಲೆ ಕುಂಟನ ಸವಾರಿ"ಯಂತಿದೆ!
— Karnataka Congress (@INCKarnataka) July 21, 2023
ಒಬ್ಬರಿಗೆ ನಡೆಯಲಾಗದು, ಮತ್ತೊಬ್ಬರಿಗೆ ಕಣ್ಣು ಕಾಣದು. ಒಟ್ಟಿನಲ್ಲಿ ಈ ಸವಾರಿಯು ದಾರಿ ತಪ್ಪಿ ಪ್ರಪಾತಕ್ಕೆ ಬೀಳುವುದು ನಿಶ್ಚಿತ.
ನಾಯಕತ್ವವಿಲ್ಲದ ಬಿಜೆಪಿ ಜೆಡಿಎಸ್ ನಿಂದ ನಾಯಕತ್ವದ ಎರವಲು ಪಡೆಯಲು ಮುಂದಾಗಿದ್ದು ನಾಚಿಕೆಗೇಡು.
ಇತ್ತ ಜೆಡಿಎಸ್…
Talks of a huge debate regarding the JDS-BJP alliance in the upcoming Lok Sabha elections have been in the news for many days. It is said that JD(S) which had formed an alliance with Congress last time will be friendly with BJP this time. The Karnataka Congress, which tweeted about this issue, compared the JDS party to 'Nagavalli'.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 10:59 pm
Mangalore Correspondent
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
Mangalore, Dharmasthala, Vittal Gowda, Skull:...
06-09-25 10:15 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm