ಬ್ರೇಕಿಂಗ್ ನ್ಯೂಸ್
21-07-23 10:15 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 21: ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂ. ಏರಿಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಆಗಸ್ಟ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ತರಕಾರಿ ಬೆಲೆ ಹೆಚ್ಚಳದ ಜೊತೆಗೆ ಹಾಲಿನ ದರವನ್ನೂ ಹೆಚ್ಚಿಸಿದ್ದು ಈ ಮೂಲಕ ಜನಸಾಮಾನ್ಯರಿಗೆ ಸರ್ಕಾರ ಶಾಕ್ ನೀಡಿದೆ.
ಕೆಎಂಎಫ್ ಪ್ರತಿ ಲೀಟರ್ ದರವನ್ನು 5 ರೂ.ನಷ್ಟು ಹೆಚ್ಚಿಸಲು ಪ್ರಸ್ತಾವನೆ ಸಲ್ಲಿಸಿತ್ತು. ಆದರೆ 3 ರೂಪಾಯಿ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ಹೆಚ್ಚಳಗೊಂಡ 3 ರೂ. ಮೊತ್ತ ಹಾಲು ಉತ್ಪಾದಕರಿಗೆ ಹೋಗಬೇಕೆಂದು ಸಿಎಂ ಸೂಚಿಸಿದ್ದಾಗಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲ ಭಾಗದ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರ ಜೊತೆಗೆ ಸಭೆ ನಡೆಸಿದ್ದು ಅದರಲ್ಲಿ ಹಾಲು ದರ ಏರಿಕೆಯ ನಿರ್ಧಾರಕ್ಕೆ ಬಂದಿದ್ದಾರೆ.
ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್, KMF ನಿರ್ದೇಶಕ ಹೆಚ್.ಡಿ.ರೇವಣ್ಣ ಸಭೆಯಲ್ಲಿ ಭಾಗವಹಿಸಿದ್ದರು.
The Karnataka government has hiked the retail price of Nandini milk by Rs 3 per litre. The decision was made after a meeting between a delegation of Karnataka Milk Federation (KMF) led by its chairman Bheema Naik and Chief Minister Siddaramaiah in Bengaluru.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm