ಬ್ರೇಕಿಂಗ್ ನ್ಯೂಸ್
04-11-20 04:37 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನವೆಂಬರ್ 04 : ಲವ್ ಜಿಹಾದ್ ವಿರುದ್ಧ ರಾಜ್ಯದಲ್ಲಿಯೂ ಕಾನೂನು ರೂಪಿಸುವ ಚಿಂತನೆ ನಡೆದಿರುವಾಗಲೇ, ಸಂಸದೆ ಶೋಭಾ ಕರಂದ್ಲಾಜೆ ಲವ್ ಜಿಹಾದ್ ಭಯೋತ್ಪಾದಕತೆಯ ಮತ್ತೊಂದು ಮುಖ ಎಂದು ವಿಶ್ಲೇಷಿಸಿದ್ದಾರೆ.
ಲವ್ ಜಿಹಾದ್ ಹೆಸರಲ್ಲಿ ವ್ಯವಸ್ಥಿತವಾಗಿ ಷಡ್ಯಂತ್ರವನ್ನು ರೂಪಿಸಲಾಗುತ್ತಿದೆ. ಇದು ಕೇವಲ ಪ್ರೀತಿ, ಪ್ರೇಮ, ಮದುವೆಗೆ ಸೀಮಿತವಾಗಿ ಉಳಿದಿಲ್ಲ. ಲವ್ ಜಿಹಾದ್ ಒಂದು ರೀತಿಯ ಷಡ್ಯಂತ್ರವಾಗಿದೆ. ಭಯೋತ್ಪಾದಕರ ಮತ್ತೊಂದು ಮುಖ ಇದಾಗಿದೆ. ಒಂದು ಕೋಮಿನ ಜನಸಂಖ್ಯೆ ಹೆಚ್ವಿಸುವ ತಂತ್ರ ಇದರಲ್ಲಿ ಅಡಗಿದೆ ಎಂದಿದ್ದಾರೆ.
ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಲವ್ ಜಿಹಾದ್ ಗೆ ಸಂಬಂಧಿಸಿದಂತೆ ಅವರೇ ಮಾತನಾಡಿರುವುದು, ಭಾಷಣ ಮಾಡಿರುವ ಸಂಗತಿ ಬೆಳಕಿಗೆ ಬರುತ್ತಿವೆ. ಓವೈಸಿಯಂಥ ಕೋಮುವಾದಿಗಳು ನಿರಾತಂಕವಾಗಿ ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಇದು ಆತಂಕ ತರುವ ವಿಷಯವೂ ಹೌದು ಎಂದು ಹೇಳಿದರು.
ಉಡುಪಿಯಲ್ಲಿ 17 ವರ್ಷದ ಯುವತಿಯೊಂದಿಗೆ ಯುವಕ ನಾಪತ್ತೆಯಾಗಿದ್ದಾನೆ. ಇದೂ ಒಂದು ಷಡ್ಯಂತ್ರ. ಚಿಕ್ಕ ಹೆಣ್ಣು ಮಕ್ಕಳಿಗೆ ಹಣದ ಆಮಿಷ ತೋರಿಸಿ ಸಮಾಜವನ್ನು ಈ ರೀತಿ ಪರಿವರ್ತಿಸುವ ಹುನ್ನಾರ ಸದ್ದಿಲ್ಲದೇ ನಡೆಯುತ್ತಿದೆ ಎಂದು ದೂರಿದ್ದಾರೆ.
Love Jihad is another face of Terrorism slammed MP Shobha Karandlaje during her visit to Chikmagalur here on Nov 4 Wednesday, 2020
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm