ಬ್ರೇಕಿಂಗ್ ನ್ಯೂಸ್
04-11-20 04:37 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನವೆಂಬರ್ 04 : ಲವ್ ಜಿಹಾದ್ ವಿರುದ್ಧ ರಾಜ್ಯದಲ್ಲಿಯೂ ಕಾನೂನು ರೂಪಿಸುವ ಚಿಂತನೆ ನಡೆದಿರುವಾಗಲೇ, ಸಂಸದೆ ಶೋಭಾ ಕರಂದ್ಲಾಜೆ ಲವ್ ಜಿಹಾದ್ ಭಯೋತ್ಪಾದಕತೆಯ ಮತ್ತೊಂದು ಮುಖ ಎಂದು ವಿಶ್ಲೇಷಿಸಿದ್ದಾರೆ.
ಲವ್ ಜಿಹಾದ್ ಹೆಸರಲ್ಲಿ ವ್ಯವಸ್ಥಿತವಾಗಿ ಷಡ್ಯಂತ್ರವನ್ನು ರೂಪಿಸಲಾಗುತ್ತಿದೆ. ಇದು ಕೇವಲ ಪ್ರೀತಿ, ಪ್ರೇಮ, ಮದುವೆಗೆ ಸೀಮಿತವಾಗಿ ಉಳಿದಿಲ್ಲ. ಲವ್ ಜಿಹಾದ್ ಒಂದು ರೀತಿಯ ಷಡ್ಯಂತ್ರವಾಗಿದೆ. ಭಯೋತ್ಪಾದಕರ ಮತ್ತೊಂದು ಮುಖ ಇದಾಗಿದೆ. ಒಂದು ಕೋಮಿನ ಜನಸಂಖ್ಯೆ ಹೆಚ್ವಿಸುವ ತಂತ್ರ ಇದರಲ್ಲಿ ಅಡಗಿದೆ ಎಂದಿದ್ದಾರೆ.
ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಲವ್ ಜಿಹಾದ್ ಗೆ ಸಂಬಂಧಿಸಿದಂತೆ ಅವರೇ ಮಾತನಾಡಿರುವುದು, ಭಾಷಣ ಮಾಡಿರುವ ಸಂಗತಿ ಬೆಳಕಿಗೆ ಬರುತ್ತಿವೆ. ಓವೈಸಿಯಂಥ ಕೋಮುವಾದಿಗಳು ನಿರಾತಂಕವಾಗಿ ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಇದು ಆತಂಕ ತರುವ ವಿಷಯವೂ ಹೌದು ಎಂದು ಹೇಳಿದರು.
ಉಡುಪಿಯಲ್ಲಿ 17 ವರ್ಷದ ಯುವತಿಯೊಂದಿಗೆ ಯುವಕ ನಾಪತ್ತೆಯಾಗಿದ್ದಾನೆ. ಇದೂ ಒಂದು ಷಡ್ಯಂತ್ರ. ಚಿಕ್ಕ ಹೆಣ್ಣು ಮಕ್ಕಳಿಗೆ ಹಣದ ಆಮಿಷ ತೋರಿಸಿ ಸಮಾಜವನ್ನು ಈ ರೀತಿ ಪರಿವರ್ತಿಸುವ ಹುನ್ನಾರ ಸದ್ದಿಲ್ಲದೇ ನಡೆಯುತ್ತಿದೆ ಎಂದು ದೂರಿದ್ದಾರೆ.
Love Jihad is another face of Terrorism slammed MP Shobha Karandlaje during her visit to Chikmagalur here on Nov 4 Wednesday, 2020
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am