ಬ್ರೇಕಿಂಗ್ ನ್ಯೂಸ್
04-11-20 04:37 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನವೆಂಬರ್ 04 : ಲವ್ ಜಿಹಾದ್ ವಿರುದ್ಧ ರಾಜ್ಯದಲ್ಲಿಯೂ ಕಾನೂನು ರೂಪಿಸುವ ಚಿಂತನೆ ನಡೆದಿರುವಾಗಲೇ, ಸಂಸದೆ ಶೋಭಾ ಕರಂದ್ಲಾಜೆ ಲವ್ ಜಿಹಾದ್ ಭಯೋತ್ಪಾದಕತೆಯ ಮತ್ತೊಂದು ಮುಖ ಎಂದು ವಿಶ್ಲೇಷಿಸಿದ್ದಾರೆ.
ಲವ್ ಜಿಹಾದ್ ಹೆಸರಲ್ಲಿ ವ್ಯವಸ್ಥಿತವಾಗಿ ಷಡ್ಯಂತ್ರವನ್ನು ರೂಪಿಸಲಾಗುತ್ತಿದೆ. ಇದು ಕೇವಲ ಪ್ರೀತಿ, ಪ್ರೇಮ, ಮದುವೆಗೆ ಸೀಮಿತವಾಗಿ ಉಳಿದಿಲ್ಲ. ಲವ್ ಜಿಹಾದ್ ಒಂದು ರೀತಿಯ ಷಡ್ಯಂತ್ರವಾಗಿದೆ. ಭಯೋತ್ಪಾದಕರ ಮತ್ತೊಂದು ಮುಖ ಇದಾಗಿದೆ. ಒಂದು ಕೋಮಿನ ಜನಸಂಖ್ಯೆ ಹೆಚ್ವಿಸುವ ತಂತ್ರ ಇದರಲ್ಲಿ ಅಡಗಿದೆ ಎಂದಿದ್ದಾರೆ.
ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಲವ್ ಜಿಹಾದ್ ಗೆ ಸಂಬಂಧಿಸಿದಂತೆ ಅವರೇ ಮಾತನಾಡಿರುವುದು, ಭಾಷಣ ಮಾಡಿರುವ ಸಂಗತಿ ಬೆಳಕಿಗೆ ಬರುತ್ತಿವೆ. ಓವೈಸಿಯಂಥ ಕೋಮುವಾದಿಗಳು ನಿರಾತಂಕವಾಗಿ ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಇದು ಆತಂಕ ತರುವ ವಿಷಯವೂ ಹೌದು ಎಂದು ಹೇಳಿದರು.
ಉಡುಪಿಯಲ್ಲಿ 17 ವರ್ಷದ ಯುವತಿಯೊಂದಿಗೆ ಯುವಕ ನಾಪತ್ತೆಯಾಗಿದ್ದಾನೆ. ಇದೂ ಒಂದು ಷಡ್ಯಂತ್ರ. ಚಿಕ್ಕ ಹೆಣ್ಣು ಮಕ್ಕಳಿಗೆ ಹಣದ ಆಮಿಷ ತೋರಿಸಿ ಸಮಾಜವನ್ನು ಈ ರೀತಿ ಪರಿವರ್ತಿಸುವ ಹುನ್ನಾರ ಸದ್ದಿಲ್ಲದೇ ನಡೆಯುತ್ತಿದೆ ಎಂದು ದೂರಿದ್ದಾರೆ.
Love Jihad is another face of Terrorism slammed MP Shobha Karandlaje during her visit to Chikmagalur here on Nov 4 Wednesday, 2020
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm