ಬ್ರೇಕಿಂಗ್ ನ್ಯೂಸ್
04-11-20 04:37 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನವೆಂಬರ್ 04 : ಲವ್ ಜಿಹಾದ್ ವಿರುದ್ಧ ರಾಜ್ಯದಲ್ಲಿಯೂ ಕಾನೂನು ರೂಪಿಸುವ ಚಿಂತನೆ ನಡೆದಿರುವಾಗಲೇ, ಸಂಸದೆ ಶೋಭಾ ಕರಂದ್ಲಾಜೆ ಲವ್ ಜಿಹಾದ್ ಭಯೋತ್ಪಾದಕತೆಯ ಮತ್ತೊಂದು ಮುಖ ಎಂದು ವಿಶ್ಲೇಷಿಸಿದ್ದಾರೆ.
ಲವ್ ಜಿಹಾದ್ ಹೆಸರಲ್ಲಿ ವ್ಯವಸ್ಥಿತವಾಗಿ ಷಡ್ಯಂತ್ರವನ್ನು ರೂಪಿಸಲಾಗುತ್ತಿದೆ. ಇದು ಕೇವಲ ಪ್ರೀತಿ, ಪ್ರೇಮ, ಮದುವೆಗೆ ಸೀಮಿತವಾಗಿ ಉಳಿದಿಲ್ಲ. ಲವ್ ಜಿಹಾದ್ ಒಂದು ರೀತಿಯ ಷಡ್ಯಂತ್ರವಾಗಿದೆ. ಭಯೋತ್ಪಾದಕರ ಮತ್ತೊಂದು ಮುಖ ಇದಾಗಿದೆ. ಒಂದು ಕೋಮಿನ ಜನಸಂಖ್ಯೆ ಹೆಚ್ವಿಸುವ ತಂತ್ರ ಇದರಲ್ಲಿ ಅಡಗಿದೆ ಎಂದಿದ್ದಾರೆ.
ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಲವ್ ಜಿಹಾದ್ ಗೆ ಸಂಬಂಧಿಸಿದಂತೆ ಅವರೇ ಮಾತನಾಡಿರುವುದು, ಭಾಷಣ ಮಾಡಿರುವ ಸಂಗತಿ ಬೆಳಕಿಗೆ ಬರುತ್ತಿವೆ. ಓವೈಸಿಯಂಥ ಕೋಮುವಾದಿಗಳು ನಿರಾತಂಕವಾಗಿ ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಇದು ಆತಂಕ ತರುವ ವಿಷಯವೂ ಹೌದು ಎಂದು ಹೇಳಿದರು.
ಉಡುಪಿಯಲ್ಲಿ 17 ವರ್ಷದ ಯುವತಿಯೊಂದಿಗೆ ಯುವಕ ನಾಪತ್ತೆಯಾಗಿದ್ದಾನೆ. ಇದೂ ಒಂದು ಷಡ್ಯಂತ್ರ. ಚಿಕ್ಕ ಹೆಣ್ಣು ಮಕ್ಕಳಿಗೆ ಹಣದ ಆಮಿಷ ತೋರಿಸಿ ಸಮಾಜವನ್ನು ಈ ರೀತಿ ಪರಿವರ್ತಿಸುವ ಹುನ್ನಾರ ಸದ್ದಿಲ್ಲದೇ ನಡೆಯುತ್ತಿದೆ ಎಂದು ದೂರಿದ್ದಾರೆ.
Love Jihad is another face of Terrorism slammed MP Shobha Karandlaje during her visit to Chikmagalur here on Nov 4 Wednesday, 2020
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm