ಬ್ರೇಕಿಂಗ್ ನ್ಯೂಸ್
25-07-23 01:49 pm HK News Desk ಕರ್ನಾಟಕ
ದಾವಣಗೆರೆ, ಜುಲೈ 25: ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಒಂದು ವರ್ಷದ ಹೆಣ್ಣುಮಗು ಬಲಿಯಾಗಿದೆ. ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ಮನೆಗೋಡೆ ಕುಸಿದು ಒಂದು ವರ್ಷದ ಮಗು ಸಾವನ್ನಪ್ಪಿದೆ.
ಹರಿಹರ ತಾಲೂಕಿನ ಕುಂಬಳೂರು ಗ್ರಾಮದ ಕೆಂಚಪ್ಪ ಎಂಬುವರ ಮನೆಯ ಗೋಡೆ ಬಿದ್ದ ಪರಿಣಾಮ ಸ್ಫೂರ್ತಿ (1) ಎಂಬ ಮಗು ಸಾವನ್ನಪ್ಪಿದೆ.
ಮಂಗಳವಾರ ಬೆಳಗಿನ ಜಾವ ನಾಲ್ಕು ಗಂಟೆ ಸಮಯದಲ್ಲಿ ಈ ಅವಘಡ ಸಂಭವಿಸಿದೆ. ಮಗುವಿನ ತಂದೆ ಕೆಂಚಪ್ಪ (32) ಗೋಡೆ ಕುಸಿತದಿಂದ ಗಾಯಗೊಂಡಿದ್ದಾರೆ.
ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ಮೂರು ದಿನಗಳಿಂದ ಸುರಿದ ನಿರಂತರ ಮಳೆಯಿಂದಾಗಿ ಕೆಂಚಪ್ಪ ಅವರ ಮನೆ ಸಂಪೂರ್ಣವಾಗಿ ಹಾಳಾಗಿದೆ.
Davanagere, one year old child dies after house wall collapses due to heavy rains.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am